ಬೆಳಗಾವಿ 7- ನಗರದ ಹಾಸ್ಯಕೂಟ ಹಾಗೂ ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೆ ದಿ. 8 ಶನಿವಾರ ಸಾಯಂಕಾಲ 4-30 ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ “ಪತ್ರಿಕೋದ್ಯಮದಲ್ಲಿ ಹಾಸ್ಯ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆಯನ್ನು ಹಿರಿಯ ಪತ್ರಕರ್ತರಾದ ಭೀನಸೇನ ತೊರಗಲ್ಲ ನೀಡಲಿದ್ದಾರೆ. ಪ್ರಾಯೋಜಕತ್ವವನ್ನು ಹಿರಿಯ ಪತ್ರಕರ್ತರಾದ ಹುಕ್ಕೇರಿಯ ಪ್ರಕಾಶ ದೇóಶಪಾಂಡೆ ವಹಿಸಿಕೊಂಡಿದ್ದಾರೆ. ಹಾಸ್ಯಸಾಹಿತಿ ಪತ್ರಕರ್ತ ದಿ. ಪಾ. ವೆಂ. ಆಚಾರ್ಯ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
8 ರಂದು ದೊಡ್ಮನೆ ಹುಡುಗ ಬೆಳಗಾವಿಗೆ
ಬೆಳಗಾವಿ- ದೊಡ್ಮನೆ ಹುಡ್ಗ ಚಲನಚಿತ್ರದ ಪ್ರಚಾರಾರ್ಥ ಪವರ್ ಸ್ಟಾರ್ ಪುನಿತರಾಜಕುಮಾರ ಸೇರಿದಂತೆ ಚಿತ್ರದ ತಂಡದ ಸದಸ್ಯರು ಅ.೮ ರಂದು ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಕಲಾಕಂಠಿರವ ಡಾ.ಶಿವರಾಜಕುಮಾರ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಬೀರಾ ಅನಗೋಳಕರ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೧ ಗಂಟೆಗೆ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಿಂದ ನಿರ್ಮಲ ಚಿತ್ರಮಂದಿರದವರೆಗೆ ಪುನಿತರಾಜಕುಮಾರ ಅವರನ್ನು ಭವ್ಯ ಮೆರವಣಿಗೆ ಮೂಲಕ ಕರೆದೊಯ್ಯಲಾಗುವುದು. ಈ ಅದ್ಧೂರಿ …
Read More »ಲಿಂಗಸಗೂರಿನಲ್ಲಿ sc st ಸಮಾವೇಶ. ಯಡಿಯೂರಪ್ಪ ಘೋಷಣೆ
ಬೆಳಗಾವಿ-ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಅ.೨೩ ರಂದು ಬೃಹತ್ ೧ ಲಕ್ಷ ಎಸ್ ಸಿ ಎಸ್ ಟಿ ಜನರ ಸಮಾವೇಶ.ನಡೆಸುವದರ ಜೊತೆಗೆ ನ.೨೭ ಬೆಂಗಳೂರಿನಲ್ಲಿ ಓಬಿಸಿ ಜನಾಂಗದ ಸಮಾವೇಶ.ನಡೆಸಲಾಗುವದು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ ಈ ಎರಡೂ ಸಮಾವೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಾರೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಬೈಟಕ್ ನಲ್ಲಿ ಮಾತನಾಡಿದ ಅವರು ೧೯೨೪ ರಲ್ಲಿ ಗಾಂಧೀಜಿ ಕಾಲಿಟ್ಟ ನಾಡು ಬೆಳಗಾವಿ. …
Read More »ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿಣಿಗೆ ಅದ್ಧೂರಿ ಚಾಲನೆ
ಬೆಳಗಾವಿ:೧೮೫೭ ರ ಸ್ವಾತಂತ್ರ್ಯ ಕ್ರಾಂತಿ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಆಗಿದ್ದು ಇದು ಸ್ವಾಭಿಮಾನ ಮತ್ತು ಪರಾಕ್ರಮದ ನಾಡಾಗಿ ದೇಶದಲ್ಲಿ ಹೆಸರಾಗಿದೆ. ಕಾವೇರಿ ವಿಷಯದಲ್ಲಿ ಅಧಿವೇಶನದಲ್ಲಿ ಮಾತನಾಡಬೇಕಾದ ಹಿನ್ನೆಲೆ ಕೆಲವು ಪ್ರಮುಖ ನಾಯಕರು ಬಂದಿಲ್ಲ. ರಾಜ್ಯ ಮತ್ತು ಜನತೆಯ ಯೋಗಕ್ಷೇಮಕ್ಕಾಗಿ ಏನು ಬೇಕಾದ್ದು ಮಾಡಲು ಬಿಜೆಪಿ ರೆಡಿ ಇದೆ. ಆದರೆ ಅಧಿಕಾರದಲ್ಲಿರುವ ಇಲ್ಲಿನ ಸರಕಾರ ಕಾವೇರಿ ಮಹಾದಾಯಿ ವಿಷಯದಲ್ಲಿ ರಾಜಕಾರಣ ಮಾಡಿತು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಆರೋಪಿಸಿದ್ದಾರೆ …
Read More »ಜನವಸತಿಯಲ್ಲಿ ಹಂದಿ…. ಬಡವರ ಬದುಕು ಚಿಂದಿ.. ಆದರೂ ಸ್ಮಾರ್ಟ ಸಿಟಿ ಅಂತಾರೆ ಮಂದಿ..!
ಬೆಳಗಾವಿ-ಬೆಳಗಾವಿಯಲ್ಲಿ ಹಂದಿಗಳ ಹಾವಳಿ ದಿನದಿಂದ ದಿನಕ್ಕೆ ವಿಪರೀತಗೊಳ್ಳುತ್ತಿದೆ ಬೆಳಗಾವಿಯ ಕೆಲವು ಸ್ಲಂ ಗಳು ಹಂದಿಗಳ ತಾಣವಾಗಿ ಪರಿವರ್ತನೆಯಾಗಿವೆ ಬೆಳಗಾವಿಯ ವಂಟಮೂರಿಯ ಆಶ್ರಯ ಕಾಲೋನಿಯಲ್ಲಿ ಹಂದಿ ಮಂದಿ ಕೂಡಿಯೇ ಬದಕುತ್ತಿದ್ದಾರೆ ಬೆಳಗಾವಿ ನಗರ ಈಗ ಸ್ಮಾರ್ಟ ಸಿಟಿ ಯೋಜನೆಯ ಮೊದಲ ಪಟ್ಟಿಯಲ್ಲಿ ಸೇರಿಕೊಂಡಿದೆ ಇಲ್ಲಿಯ ಆಶ್ರಯ ಕಾಲನಿಗಳು ಹಂದಿಗಳ ತಾಣವಾಗಿ ಮಾರ್ಪಟ್ಟಿವೆ ಬೆಳಗಾವಿಯ ವಂಟಮೂರಿ ಆಶ್ರಯ ಕಾಲನಿ ಹಾಗು ರುಕ್ಮೀನಿ ನಗರ ಸೇರಿದಂತೆ ನಗರದ ಹಲವಾರು ಸ್ಲಂ ಗಳಲ್ಲಿ ಹಂದಿಗಳು ತುಂಬಿಕೊಂಡಿದ್ದು …
Read More »ಭೂತರಾಮಟ್ಟಿ ಬಳಿ ರಸ್ತೆ ಅಪಘಾತ ಇಬ್ಬರ ಸಾವು
ಬೆಳಗಾವಿ: ಟೈರ್ ಬಸ್ಟ್ ಆಗಿ ಮಹಿಂದ್ರಾ ಸ್ಕಾರ್ಪಿಯೋ ವಾಹನ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನೊಪ್ಪಿದ ಘಟನೆ ಭೂತರಾಮಟ್ಟಿ ಬಳಿ ನಡೆದಿದೆ ಈ ರಸ್ತೆ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯ.ವಾಗಿದೆ ಅಥಣಿಯಿಂದ ಬೆಳಗಾವಿಗೆ ಬರುವಾಗ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಮೂಲದ ಶ್ರೀನಿವಾಸ್ ಜೋಶಿ ೪೨ ಹಾಗೂ ರಾಜೇಂದ್ರ ಬಾಗೋಜಿ ೪೪ ಮೃತ ದುರ್ದೈವಿಗಳು. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಹೈಕಮಾಂಡ್ ಚಿತ್ರಕ್ಕೆ ಸತೀಶ ಜಾರಕಿಹೊಳಿ ಹಿರೋ
ಬೆಳಗಾವಿ-ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯ ರಾಜಕಾರಣವನ್ನು ಆಧರಿಸಿ ಹೈಕಮಾಂಡ್ ಚಿತ್ರವನ್ನು ನಿರ್ಮಿಸಲು ನಿರ್ಧರಿಸಿದ್ದು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಿತ್ರದ ಬ್ಯಾನರ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದಾರೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ ಪತ್ರಕರ್ತ ಸಂತೋಷ ಶ್ರೀರಾಮಡು ಅವರ ಜಯಸೂರ್ಯ ಚಿತ್ರದ ಧ್ವನಿಸುರಳಿ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು ಈಗ ಸದ್ಯಕ್ಕೆ ಹೈಕಮಾಂಡ್ ಚಿತ್ರ ನಿರ್ಮಾಣ ಮಾಡಲು ನಿರ್ಧರಿಸಿದ್ದೇನೆ ಮುಂದಿನ ದಿನಗಳಲ್ಲಿ ಸತೀಶ ಜಾರಕಿಹೊಳಿ, ಫೀರೋಜ್ …
Read More »ನಮ್ಮ ಸಲಹೆಯನ್ನು ಸರ್ಕಾರ ಗಂಭೀರವಾಗಿ ಸ್ವೀಕರಿಸಿಲ್ಲ.-ಯಡಿಯೂರಪ್ಪ
ಬೆಳಗಾವಿ-ಐತಿಹಾಸಿಕ ಬೆಳಗಾವಿಯಲ್ಲಿ ಬಿಜೆಪಿಯ ೨ ನೇ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕಾರಿಣಿಯಲ್ಲಿ ಪ್ರಚಲಿತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ. ರೈತರ ಸಮಸ್ಯೆ,ಕುರಿತು ಚರ್ಚೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವೀರ ರಾಣಿ ಕಿತ್ತೂರ ಚನ್ನಮ್ಮಾಜಿ ಹಾಗು ಭಾರತ ರತ್ನ ಬಾಬಾ ಸಾಹೇಬ ಅಂಬೇಡ್ಕರ ಅವರ ಪ್ರತ5ಮೆಗೆ ಪುಷ್ಪಗೌರವ ಸಲ್ಲಿಸಿ ಮಾದ್ಯಮಗಳ ಜೊತೆ …
Read More »ಬಸವನಕೊಳ್ಳಕ್ಕೆ ಹರಿದು ಬಂತೂ ಹಿಡ್ಕಲ್ ನೀರು
ಬೆಳಗಾವಿ-ಬೆಳಗಾವಿ ನಗರದ ಕಣಬರ್ಗಿ ಮಹಾಂತೇಶ ನಗರ ಆಂಜನೇಯ ನಗರ,ಅಟೋ ನಗರ,ರಾಮತೀರ್ಥ ನಗರ ಮುತ್ಯಾನಟ್ಟಿ ಸೇರಿದಂದತ ವಿವಿಧ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ಕಾಲ ಕೂಡಿ ಬಂದಿದೆ ಬದವನಕೊಳ್ಳ ಶುದ್ಧಿಕರಣ ಘಟಕಕ್ಕೆ ಗಾಂಧೀ ಜಯಂತಿಯ ದಿನ ಹಿಡಕಲ್ ನೀರು ಯಶಸ್ವಿಯಾಗಿ ತಲುಪಿದೆ ಬೆಳಗಾವಿ ಸಮೀಪದ ಬಸವನಕೊಳ್ಳ ಗ್ರಾಮದಲ್ಲಿ ೩೬ ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಹೆಚ್ಚುವರಿ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತಿದೆ ಈ ಕಾಮಗಾರಿ ಮುಕ್ತಾಯದ ಹಂತ ತಲುಪಿದ್ದು ಹಿಡಕಲ್ …
Read More »ಜಿಲ್ಲಾಧಿಕಾರಿ ಸಲಕಿ ಹಿಡ್ಕೊಂಡ್ರು..ಕಮಿಷ್ನರ್ ಬುಟ್ಟಿ ಹೊತ್ಕೊಂಡ್ರು..ಕೆಲವರು ನೋಡ್ಕೊಂತ ನಿಂತ್ಕೊಂಡ್ರು..…!
ಬೆಳಗಾವಿ-ಭಾನುವಾರ ಗಾಂಧೀ ಜಯಂತಿಯ ದಿನ ಬೆಳಗಿನ ಜಾವ ಬೆಳಗಾವಿಯ ಜಿಲ್ಲಾ ಮಟ್ಟದ ಅಧಿಕಾರಿಗಳ ಗ್ಯಾಂಗ್ ನಗರದ ಗ್ಯಾಂಗ್ವಾಡಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಎಲ್ಲರ ಗಮನ ಸೆಳೆದರು ಡಿಸಿ ಜೈರಾಂ ಎಡಿಸಿ ಸುರೇಶ ಇಟ್ನಾಳ,ಪಾಲಿಕೆ ಆಯುಕ್ತ ಶಶಿಧರ ಕುರೇರ ಪ್ರೀತಂ ನರಸಲಾಪುರೆ ಪಾಲಿಕೆ ಆರೋಗ್ಯಾಧಿಕಾರಿ ನಾಡಗೌಡಾ ಪರಿಸರ ಅಭಿಯಂತರ ಉದಯಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ನಗರದ ಗ್ಯಾಂಗ್ವಾಡಿಯಲ್ಲಿ ಕೆಲವರು ಪೊರಕೆ ಹಿಡಿದು ಸರಸರನೇ ಕಸಗೂಡಿಸಿದರೇ ಇನ್ನು ಕೆಲವರು ಕಸವನ್ನು ಟಿಪ್ಪರ್ …
Read More »ಮಾರ್ಕಂಡೇಯ ನದಿಯಲ್ಲಿ ಮತ್ತೊಂದು ಶವ ಪತ್ತೆ
ಬೆಳಗಾವಿ- ನಗರಕ್ಕೆ ಹೊಂದಿಕೊಂಡಿರುವ ಮಾರ್ಕಂಡೇಯ ನದಿಯಲ್ಲಿ ಸದಾಶಿವ ನಗರದ ಸಾನಿಕಾ ಪಾಟ್ನೇಕರ ಎಂಬ ಯುವತಿ ತನ್ನ ಸ್ನೇಹಿತರಿಗೆ ಗುಡ್ ಬಾಯ್ ಎಂದು ಮೆಸೆಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲಿಯೇ ಹತ್ತರಕಿಯ ಯುವಕನ ಶವ ಶನಿವಾರ ಉಚಗಾಂವ ಬಳಿ ಮಾರ್ಕಂಡೇಯ ನದಿಯಲ್ಲಿ ಪತ್ತೆಯಾಗಿದೆ ಉಚಗಾಂವ ಬಳಿ ಮಾರ್ಕಂಡೇಯ ನದಿಯಲ್ಲಿ ಹತ್ತರಕಿ ಗ್ರಾಮದ 28 ವರ್ಷದ ಕೆಂಪಣ್ಣ ಬಸಪ್ಪ ಗಸ್ತಿ ಎಂಬಾತನ ಶವ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ ಕಾಕತಿ ಪೋಲಿಸರು ಶವವನ್ನು ನದಿಯಿಂದ …
Read More »ಕಾರ್ಯಕಾರಿಣಿಯಲ್ಲಿ ಮಹದಾಯಿ ಕಾವೇರಿ ಕುರಿತು ಚರ್ಚೆ
ಬೆಳಗಾವಿ-ಬೆಳಗಾವಿಯಲ್ಲಿ ಮೂರನೇಯ ಬಾರಿಗೆ ನಡೆಯುತ್ತಿರುವ ರಾಜ್ಯಮಟ್ಟದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವೀರ ರಾಣಿ ಚನ್ನಮ್ಮಾಜಿಯ ಪ್ರತಿಮೆಗೆ ಮಾಲಾರ್ಪನೆ ಮಾಡಿ ಕಾರ್ಯಕಾರಿಣಿಗೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿಶ್ವನಾಥ ಪಾಟೀಲ ತಿಳಿಸಿದ್ದಾರೆ ಅಕ್ಟೋಬರ ಮೂರು ಹಾಗು ನಾಲ್ಕರಂದು ಎರಡು ದಿನಗಳ ಕಾಲ ಬೆಳಗಾವಿಯ ಧರ್ಮನಾಥ ಭವನದಲ್ಲಿ ಕಾರ್ಯಕಾರಿಣಿ ನಡೆಯಲಿದ್ದು ಈ ಕುರಿತು ಮಾದ್ಯಮ ಕೇಂದ್ರ ಊದ್ಘಾಟಿಸಿ …
Read More »ಮಹಾಲಯ ಅಮವಾಸ್ಯೆ ರಾತ್ರಿ ಗೊಂಬೆ..ನಿಂಬೆ.. ಕುಂಬಳಕ್ಕೆ ಕುಂಕುಮ.! ಕೋರ್ಟ ದ್ವಾರದಲ್ಲಿಯೂ ಬ್ಲ್ಯಾಕ್ ಮ್ಯಾಜಿಕ್
ಬೆಳಗಾವಿ – ಇಂದಿನ ಅಧುನಿಕ ಯುಗದಲ್ಲಿ ಅಂಧ ಶ್ರದ್ಧೆ ಎಷ್ಟೊಂದು ಹೆಚ್ಚಾಗಿದೆ ಅಂದರೆ ಜನ ನ್ಯಾಯಾಲಯದ ಆವರಣದಲ್ಲಿಯೂ ಮಾಟ ಮಂತ್ರ ಮಾಡಲು ಶುರು ಮಾಡಿದ್ದಾರೆ ಮಹಾಲಯ ಅಮವಾಸ್ಯೆಯ ಮದ್ಯರಾತ್ರಿ ಕೆಲವರು ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನಲ್ಲಿರುವ ಜೆ ಎಂ ಎಫ್ ಸಿ ನ್ಯಾಯಾಲಯದ ಮುಖ್ಯದ್ವಾರದಲ್ಲಿ ಕುಂಬುಳಕಾಯಿ ಟೆಂಗಿನಕಾಯಿ, ಮಾಟ ಮಂತ್ರದ ಗೊಂಬೆ ನಿಂಬೆಹಣ್ಣಿಗೆ ಕುಂಕುಮ ಹಚ್ಚಿ ಎಸೆದು ಹೋಗಿದ್ದಾರೆ ನ್ಯಾಯಾಲಯದ ಆವರಣದಲ್ಲಿ ವಾಮಾಚಾರ ನಡೆದಿರುವದನ್ನು ನೊಡಿದ ಜನ ಕೆಲ …
Read More »ಬೆಳಗಾವಿಯಲ್ಲಿ ಪ್ರತಿಧ್ವನಿಸಿದ ಪ್ರತ್ಯೇಕ ರಾಜ್ಯದ ಕೂಗು…!
ಬೆಳಗಾವಿ:ಉತ್ತರ ಕರ್ನಾಟಕದ ಸಮಗ್ರ ಅಭಿವ್ರದ್ದಿಗೆ ಕೂಡಲೇ ರಾಜ್ಯ ಸರಕಾರ ಮುಂದಾಗಬೇಕು ಇಲ್ಲವೇ ಪ್ರತ್ಯೇಕ ರಾಜ್ಯ ಒಡೆದು ಕೊಡಬೇಕು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಇಂದು ಪ್ರತಿಭಟನೆ ನಡೆಸಿತು. ಉತ್ತರದ ಜಿಲ್ಲೆಗಳಿಗೆ ಅಭಿವ್ರದ್ದಿ ಯ ಪ್ರಾಧಾನ್ಯತೆ ನೀಡಿ ಇಲ್ಲವೇ ನಮಗೆ ಪ್ರತ್ಯೇಕ ಸ್ಟೇಟ್ ಹುಡ್ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದ್ದಾರೆ. ದಕ್ಷಿಣದ ಕಾವೇರಿ ಬಗ್ಗೆ ವಿಶೇಷ ಅಧಿವೇಶನ ನಡೆಸುವ ಸರಕಾರ ಮಹಾದಾಯಿ …
Read More »ಕಾವೇರಿ, ಕೃಷ್ಣಾ.ನ್ಯಾಯಾಂಗ ಹೋರಾಟಕ್ಕೆ ಕೋಟಿ..ಕೋಟಿ..ಖರ್ಚು
ಬೆಳಗಾವಿ-ಕೃಷ್ಣ, ಕಾವೇರಿ ಹಾಗೂ ಮಹದಾಯಿ ನದಿ ನೀರು ಹಂಚಿಕೆ ಪ್ರಕರಣದ ನ್ಯಾಯಾಧೀಕರಣ ಮುಂದೆ ವಾದ ಮಂಡಿಸಲು ವಕೀಲರ ಕೋಟಿ ಕೋಟಿ ಹಣ ಖರ್ಚಾಗಿದೆ ಎಂದು ಬೆಳಗಾವಿಯಲ್ಲಿ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ದಾಖಲೆ ಬಿಡುಗಡೆ ಮಾಡಿದ್ದಾರೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಅವರು ಕಾವೇರಿ ನ್ಯಾಯಾಧೀಕರಣದ ಮುಂದೆ ವಾದ ಮಂಡಿಸಲು ವಕೀಲರಿಗೆ 36.52 ಕೋಟಿ ಹಣವನ್ನು ಸಕರ್ಕಾರ ಖರ್ಚು ಮಾಡಿದೆ 2014ರಿಂದ 2016ರ ವರೆಗೆ …
Read More »