ಬೆಳಗಾವಿ -ಆ ಬಾಲಕಿ ಮನೆಯಲ್ಲಿ ಸುಳ್ಳು ಹೇಳಿ ಸ್ನೇಹಿತೆಯ ಜತೆ ಗಣಪತಿ ವಿಸರ್ಜನೆ ಮೆರವಣಿಗೆ ನೋಡಲು ಹೋಗಿದ್ದಳು. ಆದರೆ, ಸಮೋಸ ಮೋಸಕ್ಕೆ ಒಳಗಾದ ಬಾಲಕಿ ಸ್ನೇಹಿತೆಯ ಸ್ನೇಹತರಿಂದಲೇ ಅತ್ಯಾಚಾರಕ್ಕೆ ಒಳಗಾದ ಘಟನೆ ನಗರದಲ್ಲಿ ನಡೆದಿದೆ. ಈ ಕುರಿತು ನಗರದ ಉದ್ಯಮಭಾಗ ಠಾಣೆಯಲ್ಲಿ ಬಾಲಕಿಯ ಪಾಲಕರು ದೂರು ನೀಡಿದ್ದಾರೆ. ಪ್ರಕಣಕ್ಕೆ ಸಂಬಂಧಿಸಿದಂತೆ ಹಳೆಬೆಳಗಾವಿಯ ವಿನಾಯಕ ಜಾಧವ, ಆರ್ಸಿ ನಗರದ ಶಾರೂಖ ಅಬ್ದುಲ್ರೆಹಮಾನ ಖತೀಬ, ರಜತ ಜಾಧವ ವಿರುದ್ಧ ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಕಣ್ಣಿಗೆ ಕಾರದ ಪುಡಿ ಎರೆಚಿ 9 ಲಕ್ಷ ದೋಚಿದ ಖದೀಮ
ಬೆಳಗಾವಿ-ಅಕ್ಕನ ಮಾರ್ಗದಲ್ಲಿರುವ ಆಧಿತ್ಯ ಕನಸ್ಟ್ರಕ್ಷನ್ ಕಛೇರಿಯಲ್ಲಿ ಕೇಳುವ ನೆಪದಲ್ಲಿ ಬಂದ ಖದೀಮನೊಬ್ಬ ಮಹಾಂತೇಶ ಎಂಬ ವ್ಯೆಕ್ತಿಯ ಕಣ್ಣಿಗೆ ಕಾರದಪುಡಿ ಎರಚಿ 9 ಲಕ್ಷ ರೂ ಹಣ ದೋಚಿಕೊಂಡು ಪರಾರಿಯಾದ ಘಟನೆ ನಡೆದಿದೆ ಕಣ್ಣಿಗೆ ಕಾರದ ಪುಡಿ ಎರೆಚಿ 9 ಲಕ್ಷ ರೂ ಹಣದ ಬ್ಯಾಗನ್ನು ದೋಚಿ ಹೊರಗಡೆಯಿಂದ ಕಚೇರಿಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಮಹಾಂತೇಶ ಸೋಮಶೇಖರ ಕ್ರಿಷ್ಣಾಪೂರ ಸಾ: ಅಷ್ಟೇ ಬೆಳಗಾವಿ ಇವರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
Read More »ಗಡಿನಾಡು ಕನ್ನಡಿಗರನ್ನು ಮರೆತ ಗಡಿ ಉಸ್ತುವಾರಿ ಮಂತ್ರಿಗಳು
ಬೆಳಗಾವಿ-ರಾಜ್ಯ ಸರ್ಕಾರ ಗಡಿ ಉಸ್ತುವಾರಿ ಸಚಿವರನ್ನಾಗಿ ಹೆಚ್ ಕೆ ಪಾಟೀಲರನ್ನು ನೇಮಕ ಮಾಡಿದಾಗ ಗಡಿನಾಡ ಕನ್ನಡಿಗರಲ್ಲಿ ಹೊಸ ಆಶಾಕಿರಣ ಮೂಡಿತ್ತು ಆದರೆ ಮಂತ್ರಿಗಳು ಆರಂಭದಲ್ಲಿ ಗಡಿನಾಡ ಕನ್ನಡ ಸಂಘಟನೆಗಳ ನಾಯಕರ ಸಭೆ ನಡೆಸಿ ಹೋದವರು ಗಡಿಯ ಉಸಾಬರಿಗೆ ಹೋಗದೇ ಇರುವದು ಗಡಿನಾಡ ಕನ್ನಡಿಗರನ್ನು ನಿರಾಶೆಗೊಳಿಸಿದೆ. ಆರಂಭದಲ್ಲಿ ಸಭೆ ನಡೆಸಿ ಬೆಳಗಾವಿಯಲ್ಲಿ ಗಡಿ ಸಂರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿಯನ್ನು ಬೆಳಗಾವಿಯಲ್ಲಿ ತೆರದು ಬೆಳಗಾವಿ ಕರ್ನಾಟಕ್ಕೆ ಸೇರಿದೆ ಎನ್ನುವದರ ಬಗ್ಗೆ ಲಭ್ಯವಿರುವ ದಾಖಲೆಗಳನ್ನು …
Read More »ಸಣ್ಣ ನೀರಾವರಿ ಸಚಿವ ಟಿಬಿ ಜಯಚಂದ್ರ ಬೆಳಗಾವಿಗೆ
ಬೆಳಗಾವಿ- ಕಾನೂನು ,ಸಂಸದೀಯ,ಹಾಗು ಸಣ್ಣ ನೀರಾವರಿ ಸಚಿವ ಟಿಬಿ ಜಯಚಂದ್ರ ಅವರು ಸೋಮವಾರ ದಿನಾಂಕ 19 ರಂದು ಬೆಳಿಗ್ಗೆ10 ಘಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ ಬೆಳಿಗ್ಗೆ 11 ಘಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿ ಮದ್ಯಾಹ್ನ 3-ಘಂಟೆಗೆ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ಮಾದ್ಯಮ ಅಕ್ಯಾಡಮಿಯ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ
Read More »ವಿ.ಆರ್ ಸುದರ್ಶನರಿಂದ ಜಿಲ್ಲಾ ವಿಭಜನೆಯ ಭಜನೆ..!
ಬೆಳಗಾವಿ-ಬೌಗೋಳಿಕ ಹಾಗೂ ರಾಜಕೀಯವಾಗಿ ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯ ವಿಭಜನೆಯಾಗಬೇಕಾಗಿದೆ ಎಂದು ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಹೇಳಿದ್ದಾರೆ. ಬೆಳಗಾವಿಯ ಕಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ರಾಜಕಾರಣ ಮಾಡದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಹೇರಿ ಜಿಲ್ಲೆಯ ವಿಭಜನೆಗೆ ಒತ್ತುನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ …
Read More »ಕಿತ್ತೂರ ಉತ್ಸವಕ್ಕೆ ಒಂದು ಕೋಟಿ ಕೊಡಿ
ಚ,ಕಿತ್ತೂರ-ಪ್ರತಿ ವರ್ಷ ಆಚರಿಸುವ ಕಿತ್ತೂರು ಉತ್ಸವ ಜನೋತ್ಸವವಾಗಿ ಮಾರ್ಪಟ್ಟಿದ್ದು, ಇದಕ್ಕೆ ನೀಡಲಾಗುವ ರೂ. 30ಲಕ್ಷ ಅನುದಾನವನ್ನು ರೂ. 1ಕೋಟಿಗೆ ಹೆಚ್ಚಿಸಬೇಕು ಎಂದು ಕಲ್ಮಠದ ಸ್ವಾಮೀಜಿ ನೇತೃತ್ವದ ತಂಡದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಮಾಡಿಕೊಳ್ಳಲಾಯಿತು. ಚನ್ನಮ್ಮನ ಕಿತ್ತೂರಿಗೆ ತಾಲ್ಲೂಕು ಕಚೇರಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ಮನವಿ ಪತ್ರ …
Read More »ಬೆಳಗಾವಿ ನಗರದಲ್ಲಿ ಅದ್ಧೂರಿಯ ವಿಶ್ವಕರ್ಮ ಜಯಂತಿ
ಬೆಳಗಾವಿ-ನಗರದ ಕೋಟೆ ಕೆರೆ ಆವರಣದ ಹತ್ತಿರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಶಾಸಕ ಪಿರೋಜ ಶೆಠ್, ಜಿಲ್ಲಾಧಿಕಾರಿ ಎನ್.ಜಯರಾಮ್ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಶೋಕ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದ ಮುಖಾಂತರ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕುಮಾರ ಗಂಧರ್ವ ರಂಗಮಂದಿರ ತಲುಪಿತು. ಮೆರವಣಿಯಲ್ಲಿ ಕರಡಿ …
Read More »ಅಧಿಕಾರಿಗಳ ಜಟಾಪಟಿ ಹಳ್ಳ ಹಿಡಿಯುತ್ತಿರುವ ಸ್ಮಾರ್ಟ ಸಿಟಿ
ಬೆಳಗಾವಿ:ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾಟ೯ಸಿಟಿ ಯೋಜನೆಯಲ್ಲಿ ದೇಶದ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಯ ಹಾಗೆ ಬೆಳಗಾವಿ ಮಹಾನಗರ ಪಾಲಿಕೆಯ ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳ್ಳಿಸುವಲ್ಲಿ ಪಾಲಿಕೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ರಾಜೀವ ಟೋಪಣ್ಣವರ ನೇತೃತ್ವದಲ್ಲಿ ಶನಿವಾರ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಪಾಲಿಕೆ ಅಧಿಕಾರಿಗಳ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುತ್ತಿಲ್ಲಿ ಪಾಲಿಕೆಯಲ್ಲಿ ನಡೆಯುತ್ತರುವ ಅಧಿಕಾರಿಗಳ ತಿಕ್ಕಾಟ ಸ್ವ ಪ್ರತಿಷ್ಠೆ ಒಳಜಗಳದಿಂದಾಗಿ ಈ ಯೋಜನೆಯ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ …
Read More »ನವ್ಹೆಂಬರ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಬೆಳಗಾವಿ- ನವ್ಹೆಂಬರ ತಿಂಗಳ ಮೊದಲ ವಾರದಲ್ಲಿ ಬೆಳಗಾವಿಯ ಸುವರ್ಣವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿದಾನಸಭೆಯ ಸಚಿವಾಲಯದ ಮೂಲಗಳು ತಿಳಿಸಿವೆ ನವ್ಹೆಂಬರ ನಾಲ್ಕು ಅಥವಾ ಆರರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದ್ದು ಮುಂಬರುವ ಸಚಿವÀ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ನಿಗದಿಯಾಲಿದೆ ಎಂದು ಹೇಳಲಾಗುತ್ತಿದೆ. ಈ ಬಾರಿಯ ಅಧಿವೇಶನದಲ್ಲಿ ಕಬ್ಬಿನ ಬಾಕಿ ಬಿಲ್ ,ಕಾವೇರಿ ,ಮಹಾದಾಯಿ,ಕಳಸಾ ಬಂಡೂರಿ, ಸೇರಿದಂತೆ ಉತ್ತರ …
Read More »ಪೋಲಿಸ್ ಆಯುಕ್ತರ ಹೊಸ ಆಲೋಚನೆ ಸೂಕ್ಷ್ಮ ಪ್ರದೇಶಗಳಲ್ಲಿ ಹಳೆ ಹುಲಿಗಳ ಘರ್ಜನೆ
ಬೆಳಗಾವಿ-ನಗರ ಪೋಲಿಸ್ ಆಯುಕ್ತ ಕೃಷ್ಣಭಟ್ ಅವರು ತಮ್ಮ ಅನುಭವವನ್ನು ಬೆಳಗಾವಿಯ ಗಣೇಶ ಉತ್ಸವದಲ್ಲಿ ಧಾರೆಯೆರೆದಿದ್ದು ಅವರ ಹೊಸ ಪಾಲಿಸಿ ನೂರಕ್ಕೆ ನೂರರಷ್ಟು ಯಶಸ್ವಿಯಾಗಿದೆ ಈ ಬಾರಿ ಪೋಲಿಸ್ ಆಯುಕ್ತರು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹಳೆಯ ಹುಲಿಗಳನ್ನು ಅಂದರೆ ಆಯಾ ಪ್ರದೇಶದಲ್ಲಿ ಈ ಹಿಂದೆ ಕೆಲಸ ಮಾಡಿದ ಪೋಲಿಸ್ ಅಧಿಕಾರಿಗಳನ್ನು ಆಯಾ ಪ್ರದೇಶದಲ್ಲೀಯೇ ಬಂದೋಬಸ್ತಿಗೆ ನಿಯೋಜಿಸಿ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ಕೆಲಸ ಮಾಡಿದ ಭರಮಣಿ ಹಾಗು ಗಡ್ಡೇಕರ …
Read More »ಮಹಾರಾಷ್ಟ್ರ ಉದ್ಯಮಿಗಳಿಗೆ 848 ಎಕರೆ ಭೂವಿಸಚಿವ ದೇಶಪಾಂಡೆ
ಬೆಳಗಾವಿ -ರಾಜ್ಯದಲ್ಲಿ ಸುಮಾರು 13 ಸಾವಿರ ಎಕರೆ ಕೈಗಾರಿಕಾ ಪ್ರದೇಶ ಯಾವುದೇ ಕೈಗಾರಿಕೆಗಳಿಲ್ಲದೆ ಖಾಲಿ ಬಿದ್ದಿದೆ. ಯಾವ ಉದ್ದೇಶಕ್ಕಾಗಿ ಭೂಮಿ ಪಡೆಯಲಾಗಿತ್ತೋ ಅದು ಈಡೇರಿಲ್ಲ. ಅನೇಕ ಉದ್ಯಮಿಗಳು ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ಪಡೆದುಕೊಂಡಿದ್ದರೂ ಆನಂತರ ಯಾವುದೇ ಕೈಗಾರಿಕೆಗಳನ್ನು ಆರಂಭಿಸಿಲ್ಲ. ಇಂತಹ ನಿವೇಶನಗಳನ್ನು ಸರಕಾರ ಮರಳಿ ತನ ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದೆ ಬೃಹತ್ ಕೈಗಾರಿಕೆ ಸಚಿವ ಆರ್ ವಿ ದೇಶಪಾಂಡೆ ಹೇಳಿದರು. ಬೆಳಗಾವಿ ಜಿಲ್ಲಾದಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾದ್ಯಮಗಳ …
Read More » ಬೆಳಗಾವಿ ಪಾಲಿಕೆ ಆಯುಕ್ತ ಜಿ ಪ್ರಭು ವರ್ಗಾವಣೆ
ಬೆಳಗಾವಿ-ಸ್ಮಾರ್ಟಸಿಟಿ ಯೋಜನೆಯ ರೂವಾರಿ ಜಿ ಪ್ರಭು ಅವರಿಗೆ ವರ್ಗಾವಣೆಯಾಗಿದೆ ವಸತಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿದ್ದಾರೆ ಸ್ಮಾರ್ಟಸಿಟಿ ಯೋಜನೆಯ ಪಟ್ಟಿಯಲ್ಲಿ ಬೆಳಗಾವಿ ನಗರದ ಹೆಸರನ್ನು ಸೇರ್ಪಡೆ ಮಾಡಲು ಅವರು ಶ್ರಮಿಸಿ ಅದರಲ್ಲಿ ಯಶಸ್ವಿಯಾಗಿದ್ದರು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಬುಡಾ ಆಯುಕ್ತ ಶಶಿಧರ ಕುರೇರ ಅವರು ನಿಯುಕ್ತರಾಗುವ ಸಾದ್ಯತೆ ಇದೆ
Read More »24 ಗಂಟೆಗಳ ಕಾಲ ನಡೆದ ಗಣೇಶ ವಿಸರ್ಜನೆ..!
ಬೆಳಗಾವಿ-ಗುರುವಾರ ಮಧ್ಯಾಹ್ನ ನಾಲ್ಕು ಘಂಟೆಗೆ ಆರಂಭವಾದ ಗಣೇಶ ವಿರ್ಜನಾ ಮೆರವಣಿಗೆ ಶುಕ್ರವಾರ ಮಧ್ಯಾಹ್ನ ಮೂರು ಘಂಟೆಗೆ ಮುಕ್ತಾಯವಾಯಿತು ಬೆಳಗಾವಿ ನಗರದಲ್ಲಿ ನಡೆದ ಐತಿಹಾಸಿಕ ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ 357 ಸಾರ್ವಜನಿಕ ಮಂಡಳಗಳ ಗಣೇಶ ಮೂರ್ತಿಗಳು ಭಾಗವಹಿದ್ದವು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಲಕ್ಷಾಂತರ ಜನ ಭಕ್ತರು ವಿಘ್ನ ವಿನಾಯಕನಿಗೆ ಭಕ್ತಿಯ ವಿದಾಯ ಹೇಳಿದರು ಅಲ್ಲಲ್ಲಿ ಸಣ್ಣ ಪುಟ್ಟ ಘರ್ಷಣೆಗಳನ್ನು ಹೊರತುಪಡಿಸಿದರೆ ಮೆರವಣಿಗೆ ಶಾಂತವಾಗಿ ಮುಕ್ತಾಯವಾಯಿತು ಹುತಾತ್ಮ ಚೌಕ ಮಂಡಳದ ಗಣೇಶ ಪ್ರಥಮವಾಗಿ ಕಪೀಲೇಶ್ವರ …
Read More »ಪಟಾಕಿ ಸಿಡಿಯಲಿಲ್ಲ..ಅಸಹಾಯಕರನ್ನು ಮರೆಯಲಿಲ್ಲ..!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿಗಳು ಪಟಾಕಿ ಸಿಡಿಸದೇ ಇದೇ ಹಣವನ್ನು ಅಸಹಾಯಕರಿಗೆ ಸಹಾಯ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ ಪಾಲಿಕೆ ಆವರಣದಲ್ಲಿ ಪ್ರತಿವರ್ಷ ಸಾರ್ವಜನಿಕ ಗಣೇಶನನ್ನು ಪರತಿಷ್ಟಾಪನೆ ಮಾಡುತ್ತಾರೆ ಪಾಲಿಕೆ ವಿವಿಧ ವಿಭಾಗದವರು ಒಂದೊಂದು ದಿನ ಶ್ರೀ ಗಣೇಶನಿಗೆ ಮಹಾ ಪೂಜೆ ನೆರವೇರಿಸಿ ಪಟಾಕಿ ಸಿಡಿಸಿ ಆರತಿ ಮಾಡುವದು ಸಂಪ್ರದಾಯವಾಗಿದೆ ಆದರೆ ಪಾಲಿಕೆಯ ಆರೋಗ್ಯ ವಿಭಾಗದವರು ಪಟಾಕಿ ಸಿಡಿಸದೇ ಇದೇ ಹಣವನ್ನು ರೈಲ ನಗರದಲ್ಲಿರುವ ಸ್ಪಂದನ ದಾಮದ ಮಕ್ಕಳಿಗೆ …
Read More »ಬೆಳಗಾವಿ ಪಾಲಿಕೆಯಲ್ಲಿ ಕಾರ್.. ವಾರ್ ಹಳೆ ಅಂಬ್ಯಾಸಿಡರ್ ಆಯ್ತು ಡಿಬಾರ್..!
ಬೆಳಗಾವಿ- ಮಹಾನಗರ ಪಾಲಿಕೆಯಲ್ಲಿ ಹೊಸ ಕಾರಿಗಾಗಿ ಕದನ ಶುರುವಾಗಿದೆ ತಮಗೆ ಹೊಸ ಕಾರು ಬೇಕು ಎಂದು ಪಟ್ಟು ಹಿಡಿದಿರುವ ಡಪ್ಯುಟಿ ಮೇಯರ್ ಸಂಜಯ ಶಿಂಧೆ, ಪಾಲಿಕೆ ಅಂಬ್ಯಾಸಿಡರ್ ಕಾರನ್ನು ತ್ಯೇಜಿಸಿ ಖಾಸಗಿ ವಾಹನದಲ್ಲಿ ಪಾಲಿಕೆ ಕಚೇರಿಗೆ ಬರುತ್ತಿದ್ದಾರೆ. ಪಾಲಿಕೆಯ ಅಂಬ್ಯಾಸಿಡರ್ ಕಾರ್ ರೀಪೇರಿಗೆ ಬಂತು ಈ ಕಾರನ್ನು ಹುಬ್ಬಳ್ಳಿಯ ಗ್ಯಾರೇಜಿಗೆ ಕಳುಹಿಸಿ 50 ಸಾವಿರ ಖರ್ಚುಮಾಡಿ ಕಾರು ದುರಸ್ಥಿ ಮಾಡಲಾಯಿತು ಅಲ್ಲಿಯವರೆಗೆ ಉಪಮಹಾಪೌರರು ಪಾಲಿಕೆ ಆರೋಗ್ಯಾಧಿಕಾರಿಗಳ ಕಾರನ್ನು ಉಪಯೋಗ ಮಾಡುತ್ತಿದ್ದರು …
Read More »