Breaking News

LOCAL NEWS

ಸ್ಥಳೀಯ ನಾಯಕರ ಒಗ್ಗಟ್ಟು,ಶೆಟ್ಟರ್ ಗೆ ಬಿಕ್ಕಟ್ಟು,ಬಿಜೆಪಿಯಲ್ಲಿ ಯಡವಟ್ಟು….!!!

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರ್ರದ ಬಿಜೆಪಿ ಟಿಕೆಟ್ ಇನ್ನುವರೆಗೆ ಅಧಿಕೃತವಾಗಿ ಘೋಷಣೆ ಆಗಿಲ್ಲ ಆದ್ರೆ ಈ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಬಿಜೆಪಿ ಅಭ್ಯರ್ಥಿ ಆಗೋದು ಖಚಿತವಾದ ಬಳಿಕ, ಬೇರೆ ಜಿಲ್ಲೆಯ ನಾಯಕರಿಗೆ ಬೆಳಗಾವಿಯಿಂದ ಟಿಕೆಟ್ ಬೇಡ,ಎನ್ನುವ ಅಪಸ್ವರ ಶುರುವಾಗಿದ್ದು ಚುನಾವಣೆಯ ಆರಂಭದಲ್ಲೇ ಬಿಜೆಪಿಯಲ್ಲಿ ಬಿಕ್ಕಟ್ಟು ಎದುರಾಗಿದೆ. ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಿಂದ ಟಿಕೆಟ್ ಬೇಡ ಎಂದು ನೇರವಾಗಿ ಬೆಳಗಾವಿಯ ಯಾವ ಬಿಜೆಪಿ ನಾಯಕನೂ ಹೇಳಿಲ್ಲ,ಆದ್ರೆ ,ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ,ಶಾಸಕ …

Read More »

ದಿಢೀರ್‌ ಬೆಳಗಾವಿಗೆ ಜಗದೀಶ್ ಶೆಟ್ಟರ್ ಎಂಟ್ರಿ…!!

ಬೆಳಗಾವಿ- ಇಂದು ಮಧ್ಯಾಹ್ನ ಬಿಜೆಪಿ ಮುಖಂಡ ಪ್ರಭಾಕರ್ ಕೋರೆ ಅವರ ಮನೆಯಲ್ಲಿ ಬೆಳಗಾವಿ ಜಿಲ್ಲೆಯ ಅತೃಪ್ತ ಬಿಜೆಪಿ ನಾಯಕರ ಹೈ- ಪವರ್ ಮೀಟೀಂಗ್ ನಡೆದ ಬೆನ್ನಲ್ಲಿಯೇ ಸೂರ್ಯ ಮುಳುಗಿ ಕತ್ತಲು ಆವರಿಸುತ್ತಿದ್ದಂತೆಯೇ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ದಿಢೀರ್ ಬೆಳಗಾವಿಗೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ಬಿಜೆಪಿ ಹಿರಿಯ ಮುಖಂಡ ಪ್ರಭಾಕರ್ ಕೋರೆ ಅವರ ನಿವಾಸದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,ಶಾಸಕ ಅಭಯ ಪಾಟೀಲ, ಮಾಜಿ ಶಾಸಕ …

Read More »

ಬೆಳಗಾವಿ ಬುಡಾ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ….!!

      ಬೆಳಗಾವಿ- ಬೆಳಗಾವಿಯ ಬುಡಾ ಅಧ್ಯಕ್ಷರನ್ನಾಗಿ ಹಾಲುಮತ ಸಮುದಾಯದ ಮುಖಂಡ ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ ಎನ್ನುವ ಮಾಹಿತಿ ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ಲಭ್ಯವಾಗಿದೆ. ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ,ಕುರುಬ ಸಮುದಾಯದ ಹಿರಿಯ ನಾಯಕ ಲಕ್ಷ್ಮಣರಾವ್ ಚಿಂಗಳೆ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಆದೇಶ ಪತ್ರಕ್ಕೆ ಮುಖ್ಯಮಂತ್ರಿ ಸಿದ್ರಾಮಯ್ಯ ಸಹಿ ಹಾಕಿದ್ದಾರೆ ಎಂದು ಗೊತ್ತಾಗಿದ್ದು ನಾಳೆ …

Read More »

ಹೆಬ್ಬಾಳಕರ್ ಫ್ಯಾಮಿಲಿ ಪಾಲಿಟೀಕ್ಸ್ ಬಿಜೆಪಿಯಿಂದ ಬ್ಯಾನರ್….!!

ಬೆಳಗಾವಿ – ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿಲ್ಲ ಆದ್ರೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮರ ಘೋಷಣೆ ಆದಂತೆ ಕಾಣುತ್ತಿದೆ.ಯಾಕಂದ್ರೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕುಟುಂಬ ರಾಜಕಾರಣ ಕುರಿತು ಟೀಕಿಸಿ ,ಬಿಜೆಪಿ ಮುಖಂಡ ಧನಂಜಯ ಜಾಧವ ಹಾಕಿರುವ ಬ್ಯಾನರ್ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಮುಖಂಡ ಧನಂಜಯ ಜಾಧವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕುಟುಂಬ ರಾಜಕಾರಣ ಟೀಕಿಸಿ,ಬೆಳಗಾವಿ ನಗರ ಮತ್ತು ಗ್ರಾಮೀಣ …

Read More »

ಜಗದೀಶ್ ಶೆಟ್ಟರ್ ಗೆ, ಈಗ ಬೀಗರ ಕ್ಷೇತ್ರ ಬೆಳಗಾವಿಯೇ ಗತಿ…!!

ಬೆಳಗಾವಿ- ಬಿಜೆಪಿ ಮುಖಂಡ,ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಧಾರವಾಡ ಅಥವಾ ಹಾವೇರಿಯಿಂದ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸುವ ಒಲವು ಇತ್ತು,ಆದ್ರೆ ಈ ಎರಡೂ ಕ್ಷೇತ್ರಗಳಿಂದ ಬಿಜೆಪಿ ಅಭ್ಯರ್ಥಿಗಳು ಘೋಷಣೆಯಾಗಿದ್ದು ಜಗದೀಶ್ ಶೆಟ್ಟರ್ ಅವರಿಗೆ ಈಗ ಬೀಗರ ಕ್ಷೇತ್ರ ಬೆಳಗಾವಿಯೇ ಗತಿ ಎಂದು ಹೇಳಲಾಗುತ್ತಿದೆ. ಜಗದೀಶ್ ಶೆಟ್ಟರ್ ಅವರು ಲೋಕಸಭೆಗೆ ಸ್ಪರ್ದೆ ಮಾಡುವದು ಖಚಿತವಾದ್ರೆ ಅವರಿಗೆ ಬೆಳಗಾವಿ ಕ್ಷೇತ್ರವೇ ಉಳಿದಿರುವ ದಾರಿ, ಅವರು ನಿಲ್ತಾರೋ ಅಥವಾ ಅವರ ಸೊಸೆ ಸುರೇಶ್ ಅಂಗಡಿ …

Read More »

ಚಿಕ್ಕೋಡಿಯಿಂದ ಅಣ್ಣಾಸಾಹೇಬ್ ಜೊಲ್ಲೆ ಫೈನಲ್…

ಬೆಳಗಾವಿ- ಕೊನೆಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಘೋಷಣೆಯಾಗಿದ್ದು ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರ ಹೆಸರು ಘೋಷಣೆಯಾಗಿದೆ. ಬೆಳಗಾವಿ,ಹಾಗೂ ಕೆನರಾ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಎರಡನೆಯ ಪಟ್ಟಿಯಲ್ಲೂ ಘೋಷಣೆಯಾಗಿಲ್ಲ,ಈ ಎರಡೂ ಕ್ಷೇತ್ರಗಳು ಈವರೆಗೂ ಕಗ್ಗಂಟಾಗಿವೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಅನೇಕ ಆಕಾಂಕ್ಷಿಗಳು ಇದ್ದಾರೆ ಬೆಳಗಾವಿ ಬಿಜೆಪಿ ಟಿಕೆಟ್ ಯಾರಿಗೆ ಸಿಗುತ್ತದೆ ಎನ್ನುವ ವಿಚಾರ ತೀವ್ರ ಕುತೂಹಲ ಕೆರಳಿಸಿದೆ.

Read More »

ಬೆಳಗಾವಿಯ, ಸುವರ್ಣ ಸೌಧದಲ್ಲಿ ಗಡಿ ಆಯೋಗದ ಕಚೇರಿ..

ಗಡಿ ಮತ್ತು ನದಿಗಳ ಸಂರರಕ್ಷಣಾ ಆಯೋಗದ ಸಭೆ ಗಡಿ ಸಮಸ್ಯೆ-ಅಹವಾಲು ಸ್ವೀಕರಿಸಲು ಸುವರ್ಣ ಸೌಧದಲ್ಲಿ ಗಡಿ ಆಯೋಗದ ಕಚೇರಿ ಸ್ಥಾಪನೆ: ಶಿವರಾಜ್ ಪಾಟೀಲ ಬೆಳಗಾವಿ, : ಸಾರ್ವಜನಿಕರು, ಕನ್ನಡಪರ ಸಂಘಟನೆಗಳ ಬೇಡಿಕೆಯಂತೆ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸ್ಥಳಿಯ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಗಡಿ ಆಯೋಗದ ಕಚೇರಿಯೊಂದನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಶಿವರಾಜ್ …

Read More »

ಅಂಗಡಿಯ, ಸುರಂಗದಲ್ಲಿ ಹುಕ್ಕಾ ಇರೋದು ಪಕ್ಕಾ ಆಯ್ತು….!!

ಬೆಳಗಾವಿ: ತಂಬಾಕು ಉತ್ಪನಗಳ ಹುಕ್ಕಾ ಬಾರ್ ಅಂಗಡಿಗಳ ಮೇಲೆ ಬೆಳಗಾವಿ ಪೊಲೀಸರು ಭರ್ಜರಿ ದಾಳಿ ಮಾಡಿದ್ದು, ಅಂದಾಜು 4.50 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ ಹುಕ್ಕಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕೇಂದ್ರ ಸರಕಾರದಿಂದ ನಿಷೇಧವಾಗಿರುವ ಹುಕ್ಕಾ ಬಾರ್ ಹಾಗೂ ತಂಬಾಕು ಉತ್ಪನ್ನದ ಅಂಶಗಳನ್ನು ಯಾವುದೇ ಲೈಸನ್ಸ್ ಇಲ್ಲದೆ, ಎಲ್ಲಿಂದಲೋ ತಂದು ಗ್ರಾಹಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾನೂನು ಸುವ್ಯವಸ್ಥೆ …

Read More »

ರಮೇಶ್ ಕತ್ತಿಯವರನ್ನು ಅಡ್ಜಸ್ಟ್ ಮಾಡುವದೇ ಬಿಜೆಪಿಗೆ ಸವಾಲು…!!

ಬೆಳಗಾವಿ – ಕತ್ತಿ ಸಾಹುಕಾರ್ಗೆ ಈಗ ಅಗ್ನಿ ಪರೀಕ್ಷೆಯಾದ್ರೆ ಇವರನ್ನು ಅಡ್ಜಸ್ಟ್ ಮಾಡುವದೇ ಬಿಜೆಪಿಗೆ ಸವಾಲಾಗಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಮೇಶ್ ಕತ್ತಿಗೆ ಈ ಬಾರಿ ಟಿಕೆಟ್ ಕೊಡಲೇ ಬೇಕು ಎಂದು ದೆಹಲಿಯಲ್ಲಿ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದ್ದು,ಇಂದು ರಮೇಶ್ ಕತ್ತಿ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಕೊಡಿಸಲು ರಾಜ್ಯದ ಕೆಲವು ಬಿಜೆಪಿ ನಾಯಕರು ನಡೆಸಿದ ಪ್ರಯತ್ನ ವಿಫಲವಾಗಿದೆ …

Read More »

ಎಂಇಎಸ್ ನಾಯಕ ಶುಭಂ ಶಳಕೆ ಅರೆಸ್ಟ್….!!

ಬೆಳಗಾವಿ- ಇಲೆಕ್ಷನ್ ಬಂದಾಗ ಕಲೆಕ್ಷನ್ ಮಾಡಲು ಬಾಲ ಬಿಚ್ವುವ,ಕಾಲು ಕೆದರಿ ಜಗಳ ಮಾಡುವ,ಸ್ವಯಂ ಘೋಷಿತ ಎಂಇಎಸ್ ನಾಯಕ ಶುಭಂ ಶಳಕೆ ನನ್ನು ಬೆಳಗಾವಿ ಪೋಲೀಸರು ಬಂಧಿಸಿದ್ದಾರೆ. ಪ್ರಶಾಂತವಾಗಿರುವ ಬೆಳಗಾವಿಯಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಶುಭಂ ಶಳಕೆ ಇತ್ತೀಚಿಗೆ ಜೈ ಕರ್ನಾಟಕ ಎಂದು ಘೋಷಣೆ ಕೂಗಿದ ಮಹಾರಾಷ್ಟ್ರದ ಉದ್ಯಮಿಯ ಕಾರ್ಖಾನೆಯ ಕಚೇರಿಯ ಗೋಡೆಯ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದು ಪುಂಡಾಟಿಕೆ ನಡೆಸಿ ನಾಡವಿರೋಧಿ …

Read More »

ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ಕನ್ನಡ‌ ಬಳಕೆ‌ ಕಡ್ಡಾಯ: ಡಿಸಿ ವಾರ್ನಿಂಗ್…

ಬೆಳಗಾವಿ,- ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಸಮರ್ಪಕವಾಗಿ ಜಾರಿಗೊಳಿಸುವುದರ ಜತೆಗೆ ಜಿಲ್ಲೆಯ ಪ್ರತಿಯೊಂದು ಅಂಗಡಿ-ಮುಂಗಟ್ಟುಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಬಳಕೆಯಾಗಿರುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟುನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಮಾ.11) ನಡೆದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೆಯಕ-2022 ಅನುಷ್ಠಾನ ಕುರಿತು ಹಾಗೂ ನಾಮಫಲಕದಲ್ಲಿ ಕನ್ನಡ ಭಾಷೆಯ ಬಳಕರ ಕುರಿತು ಜಿಲ್ಲಾ …

Read More »

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ…

ಬೆಂಗಳೂರು :ರಾಜ್ಯದಲ್ಲಿ ಕಲ‌ರ್ ಕಾಟನ್ ಕ್ಯಾಂಡಿ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದ ಕಾಟನ್ ಕ್ಯಾಂಡಿ ಮಾರಬಹುದು ಎಂದಿದ್ದಾರೆ. ಸದ್ಯಕ್ಕೆ ಗೋಬಿ ಮಂಚೂರಿ ನಿಷೇಧಿಸಿಲ್ಲ. ಆದರೆ ಕೃತಕ ಬಣ್ಣ ಬಳಸಿದ್ದು ಗೊತ್ತಾದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಅಪಾಯಕಾರಿಯಾದ …

Read More »

ಬೆಳಗಾವಿ ಹಾಲು ಒಕ್ಕೂಟಕ್ಕೆ 13 ಸ್ಥಾನ ಅನ್ ಅಪೋಸ್…

*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ* *ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ* *ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ:* ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ …

Read More »

ಚನ್ನಮ್ಮ ವೃತ್ತದಲ್ಲಿ ಬಸ್ಸಿಗೆ ಬಲಿಯಾದ ಅಜ್ಜಿ…

ಬೆಳಗಾವಿ- ಸುಮಾರು ಅರವತ್ತು ವಯಸ್ಸಿನ ಅಜ್ಜಿ ಯಾವ ಊರಿನಿಂದ ಬೆಳಗಾವಿಗೆ ಬಂದಿದ್ದಳೋ ಗೊತ್ತಿಲ್ಲ.ಈ ಅಜ್ಜಿ,ಬಸ್ ಹತ್ತುವಾಗ ಗ್ರೀನ್ ಸಿಗ್ನಲ್ ಬಿದ್ದಿದೆ ಚಾಲಕ ಹಿಂದೆ ಮುಂದೆ ನೋಡದೇ ಬಸ್ ಓಡಿಸಿದ್ದಾನೆ ಅಜ್ಜಿ ಬಸ್ಸಿನ ಗಾಲಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ನಡೆದಿದೆ. ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಸರಕಾರಿ ಬಸ್ಸಿನ ಹಿಂದಿನ ಚಕ್ರಕ್ಕೆ ಸಿಲುಕಿ 60 ವರ್ಷದ ವೃದ್ಧೆ ಮೃತಪಟ್ಟ ‌ಘಟನೆ ನಡೆದಿದೆ. ಸಿಗ್ನಲ್ ಬಿಟ್ಟಿತೆಂದು ಚಾಲಕ ಬಸ್ …

Read More »

ನಾನು ಫುಟ್ಬಾಲ್ ಅಲ್ಲಾ.. ಪ್ರಕಾಶ್ ಹುಕ್ಕೇರಿ ಮನದಾಳದ ಮಾತು…!!

ಬೆಳಗಾವಿ- ನಾನೇನು ಫುಟ್ಬಾಲ್ ಅಲ್ಲಾ ಇಕಾಡೇ ಒದ್ದ ಮ್ಯಾಲ ಅಕಾಡೇ ಹೋಗೋದು,ಅಕಾಡೇ ಒದ್ದ್ ಮ್ಯಾಲ ಈ ಕಡೇ ಬರಾಕ್ ನಾನೇನು ಫುಟ್ಬಾಲ್ ಅಲ್ಲಾ ಹೈಕಮಾಂಡ್ ನನ್ನ ಮೇಲೆ ಎಷ್ಟೇ ಒತ್ತಡ ತಂದ್ರೂ,ಲೋಕಸಭೆಗೆ ನಾನು ನನ್ನ ಪುತ್ರ ಇಬ್ಬರು ಸ್ಪರ್ಧಿಸಲ್ಲ ಎಂದು ಹಿರಿಯ ನಿಷ್ಠಾವಂತ ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ತಮ್ಮ ಮನದಾಳದ ಮಾತನ್ನು ಮಾದ್ಯಮಗಳ ಎದುರು ಬಿಚ್ಚಿಟ್ಟಿದ್ದಾರೆ. ಬೆಳಗಾವಿ ನಗರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಚಿಕ್ಕೋಡಿ ಲೋಕಸಭೆ ಟಿಕೆಟ್ ಕುರುಬ …

Read More »