Breaking News

LOCAL NEWS

ಉತ್ತರ ಕರ್ನಾಟಕ,ಗುಜ್ಜರಿಯ ಗೋಡಾವ್ನ ಅಲ್ಲ ಎಂದು ಅಭಯ ಪಾಟೀಲ ಹೇಳಿದ್ದು ಯಾಕೆ ಗೊತ್ತಾ…???

ಬೆಳಗಾವಿ-ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹಳೆಯ ಡಕೋಟಾ ಬಸ್ ಗಳನ್ನು ಕಳಸುತ್ತಿದ್ದು,ಉತ್ತರ ಕರ್ನಾಟಕ ಗುಜ್ಜರಿಯ ಗೋಡಾವ್ನ ಅಲ್ಲ,ಎಂದು ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ ಸಾರಿಗೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇಂದು ಗಾಳಿಪಟ ಉತ್ಸವದ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಹಳೆಯ ಬಸ್ ಗಳಿಗೆ ಸ್ಟೀಕರ್ ಅಂಟಿಸಿ,ಗುಜ್ಜರಿಗೆ ಹಾಕುವ ಹಂತದಲ್ಲಿರುವ ಬಸ್ ಗಳನ್ನು ಹುಬ್ಬಳ್ಳಿ ಮತ್ತು ಬೆಳಗಾವಿಯ ಡಿಪೋಗಳಿಗೆ ಕಳುಹಿಸಿ,ಉತ್ತರ ಕರ್ನಾಟಕದ ಜನರಿಗೆ ಅವಮಾನ ಮಾಡುವ ಕೆಲಸವನ್ನು ಅಧಿಕಾರಿಗಳು …

Read More »

ಸೋಮವಾರ ಬೆಳಗಾವಿಗೆ ಸಿಎಂ ಬಸವರಾಜ್ ಬೊಮ್ಮಾಯಿ…..!!!

ಬೆಳಗಾವಿ- ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಸುಪುತ್ರರಾದ, ಶಶಿಕಾಂತ ಹಾಗೂ ಸುಮೀತ್ ಅವರ ಮದುವೆ ,ಕಾರ್ಯಕ್ರಮ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯುತ್ತಿದ್ದು ಸಿಎಂ ಬೊಮ್ಮಾಯಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೋಮವಾರ ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಇಬ್ಬರು ಸುಪತ್ರರ ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್ …

Read More »

ಇಂದಿನಿಂದ ಬೆಳಗಾವಿ ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಗಾಳಿಪಟ…

.ಬೆಳಗಾವಿ- ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಬೆಳಗಾವಿಯಲ್ಲಿ ಗಾಳಿಪಟ ಉತ್ಸವವನ್ನು ಆಯೋಜಿಸಿದ್ದು,ಇಂದಿನಿಂದ ಬೆಳಗಾವಿಯ ಬಾನಂಗಳದಲ್ಲಿ ಬಣ್ಣ ಬಣ್ಣದ ಗಾಳಿಪಟಗಳು ಚಿತ್ತಾರ ಮೂಡಿಸಲಿವೆ. ಇಂದು ಶನಿವಾರ ಬೆಳಗ್ಗೆ 8-30 ಕ್ಕೆ ಗಾಳಿಪಟ ಉತ್ಸವಕ್ಕೆ ಅದ್ಧೂರಿ ಚಾಲನೆ ಸಿಗಲಿದೆ.ಈ ಉತ್ಸವದಲ್ಲಿ ಅಂತರಾಷ್ಟ್ರೀಯ ಗಾಳಿಪಟ ಕ್ರೀಡಾಳುಗಳು ಬಾಗವಹಿಸುವದರ ಜೊತೆಗೆ ರಾಷ್ಟ್ರದ ಬೇರೆ ಬೇರೆ ರಾಜ್ಯಗಳ ಕ್ರೀಡಾಳುಗಳು ಭಾಗವಹಿಸುತ್ತಾರೆ.ಇಂದಿನಿಂದ ಮೂರು ದಿನಗಳ ಕಾಲ ಈ ಉತ್ಸವ ಬೆಳಗಾವಿಯ ಬಿ.ಎಸ್ …

Read More »

ಹತ್ತು ಕೋಟಿ ಹೆಚ್ಚು ಖರ್ಚು ಮಾಡ್ತೀನಿ,ಕೊನೆಯ ಕ್ಷಣದವರೆಗೂ ಹೋರಾಡ್ತೀನಿ ಅಂದ್ರು ರಮೇಶ್….

ಬೆಳಗಾವಿ- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಸಮರ ಸಾರಿದ್ದು,ಹೆಬ್ಬಾಳಕರ ಎಷ್ಟು ಗಿಪ್ಟ್ ಕೊಡ್ತಾರೆ ಕೊಡಲಿ,ಬಹಳ ಅಂದ್ರೆ ಮೂರ್ನಾಲ್ಕು ಸಾವಿರ ಬೆಲೆಯ ಗೀಪ್ಟ್ ಕೊಡಬಹುದು,ನಾನು ಆರು ಸಾವಿರ ಬೆಲೆಯ ಗೀಫ್ಟ್ ಕೊಡ್ತೀನಿ,ಅವರಿಗಿಂತ ಹತ್ತು ಕೋಟಿ ರೂ ಹೆಚ್ವು ಖರ್ಚು ಮಾಡ್ತೀನಿ ಎಂದು ಬಹಿರಂಗ ಸಮಾವೇಶದಲ್ಲೇ ರಮೇಶ್ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೂಳೆಭಾವಿ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿ …

Read More »

ಬೆಳಗಾವಿ ನಗರಕ್ಕೆ ತುರ್ತಾಗಿ 27 ಕೋಟಿ ಬಿಡುಗಡೆ ಆಗಿದ್ದು ಯಾಕೆ ಗೊತ್ತಾ..??

ಬೆಳಗಾವಿ-ಶಾಸಕ ಅನಿಲ ಬೆನಕೆ ಅವರ ವಿಶೇಷ ಪ್ರಯತ್ನದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಳಗಾವಿಯಲ್ಲಿ ಮತ್ತೊಂದು ವಿಶೇಷ ಆಸ್ಪತ್ರೆ ನಿರ್ಮಿಸಲು 27 ಕೋಟಿ ರೂ ಅನುದಾನವನ್ನು ಮಂಜೂರು ಮಾಡಿವೆ. ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಪರ್ವವನ್ನು ಮುಂದು ವರೆಸಿರುವ ಶಾಸಕ ಅನಿಲ ಬೆನಕೆ ಅವರು 27 ಕೋಟಿ ವಿಷೇಶವಾದ ಅನುದಾನ ಬಿಡುಗಡೆ ಮಾಡಿಸಿ ಮತ್ತೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಲಿದ್ದಾರೆ. ಕರ್ನಾಟಕ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಬೆಳಗಾವಿಯಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ …

Read More »

ಖಾನಾಪೂರ ಬಿಜೆಪಿಗೆ ಹೊಸ ಶಕ್ತಿ ತುಂಬಿದ ಡಾ.ಸೋನಾಲಿ ಸರ್ನೋಬತ್…!!

ಬೆಳಗಾವಿ-ಬಿಜೆಪಿಯ ಮಹಿಳಾ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಖಾನಾಪೂರ ಕ್ಷೇತ್ರದ ಬಿಜೆಪಿ ಉಸ್ತುವಾರಿಯಾದ ಬಳಿಕ,ಕ್ಷೇತ್ರದಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಬೆಳೆದಿದೆ.ಖಾನಾಪೂರದಲ್ಲಿ ಸಾರ್ವಜನಿಕರ ಸಂಪರ್ಕಕ್ಕಾಗಿ ಕಚೇರಿ ಆರಂಭಿಸಿ ಈ ಕ್ಷೇತ್ರದಲ್ಲೇ ಠಿಖಾನಿ ಹೂಡಿರುವ ಡಾ.ಸೋನಾಲಿ ಅವರ ಸಾಮಾಜಿಕ ಕಾರ್ಯಗಳು ಕ್ಷೇತ್ರದಲ್ಲಿ ಹೊಸ ಪರ್ವ ಆರಂಭಿಸಿವೆ. ಖಾನಾಪೂರ ಕ್ಷೇತ್ರದ ಹಳ್ಳಿ,ಹಳ್ಳಿಗಳಲ್ಲಿ ಸಂಚರಿಸಿ, ಕಾಡಿನಂಚಿನಲ್ಲಿರುವ ಕಾಡು ನಿವಾಸಿಗಳನ್ನು ಸಂಪರ್ಕಿಸಿ,ಅವರ ಸಮಸ್ಯೆಗಳನ್ನು ಆಲಿಸಿ,ಅದಕ್ಕೆ ಪರಿಹಾರ ದೊರಕಿಸಿಕೊಡುತ್ತಿರುವ ಡಾ. ಸೋನಾಲಿ ಈ ಕ್ಷೇತ್ರದ ಜನರ ಕಷ್ಟ,ಸುಖದಲ್ಲಿ ಭಾಗವಹಿಸಿ ಅಪಾರ …

Read More »

ಮೇಯರ್ ಇಲೆಕ್ಷನ್ ಕೊನೆಯ ಕ್ಷಣದಚರೆಗೂ ಎಲ್ಲವೂ ಸಸ್ಪೆನ್ಸ್….!!!

ಬೆಳಗಾವಿ- ಫೆಬ್ರುವರಿ 6 ರಂದು ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಉಪ ಮಹಾಪೌರ ಚುನಾವಣೆ ನಡೆಯಲಿದೆ.ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ, ಆದರೂ ಮಹಾಪೌರ,ಉಪ ಮಹಾಪೌರ ಯಾರಾಗ್ತಾರೆ ಅನ್ನೋದು ಕೊನೆಯ ಕ್ಷಣದವರೆಗೂ ಸಸ್ಪೆನ್ಸ್ ಇರಲಿದೆ. ಮಹಾಪೌರ ಸ್ಥಾನ ಸಾಮಾನ್ಯ ಮಹಿಳೆ,ಉಪ ಮಹಾಪೌರ ಸ್ಥಾನ ಹಿಂದುಳಿದ ವರ್ಗ ಬ ಮಹಿಳಿಗೆ ಹೀಗೆ ಎರಡೂ ಸ್ಥಾನಗಳು ಮಹಿಳೆಯರಿಗೆ ಮೀಸಲಿಡಲಾಗಿದ್ದು, ಫೆಬ್ರುವರಿ 6 ರಂದು ಚುನಾವಣೆ ನಡೆಯಲಿದ್ದು 5 ರಂದು ಬಿಜೆಪಿ ಕೋರ್ ಕಮೀಟಿ …

Read More »

ಎಂಇಎಸ್ ರಂಗೋಲಿಗೆ, ಲಕ್ಷ್ಮೀ ಅಭಿಮಾನಿಗಳಿಂದ ಪ್ರತ್ಯುತ್ತರ….!!

ಬೆಳಗಾವಿ-ಮಹಾರಾಷ್ಟ್ರ ಏಕೀಕರಣ ಸಮೀತಿಯ ಕಾರ್ಯಕರ್ತರು ತಮ್ಮ ಮನೆಯ ಅಂಗಳದಲ್ಲಿ ಜೈ ಮಹಾರಾಷ್ಟ್ರ ಎಂದು ರಂಗೋಲಿ ಬಿಡಿಸಿ,ಪುಂಡಾಟಿಕೆ ನಡೆಸಿದ ಬೆನ್ನಲ್ಲಿಯೇ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅಭಿಮಾನಿಗಳು ಎಂಇಎಸ್ ರಂಗೋಲಿಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.ಮನೆಯ ಅಂಗಳದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮತ್ರು ಚನ್ನರಾಜ್ ಹಟ್ಟಿಹೊಳಿ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ಮೂಡಿಸಿ ಅಭಿಮಾನ ಮೆರೆದಿದ್ದಾರೆ. ಗ್ರಾಮೀಣ ಕ್ಷೇತ್ರದಾದ್ಯಂತ ಹರ್ಷ ಶುಗರ್ಸ್ ವತಿಯಿಂದ ಗ್ರಾಮೀಣ ಉತ್ಸವ ಆಯೋಜಿಸಲಾಗಿತ್ತು. ಪ್ರತಿ ಊರಲ್ಲಿ ಮನೆಗಳ ಮುಂದೆ, ನಮ್ಮ ಸಂಸ್ಕೃತಿ …

Read More »

ಲಕ್ಷ್ಮೀ ಸನ್ನೀದಾನದಲ್ಲಿ ಹಳದಿ ಕುಂಕುಮದ ಬಿರುಗಾಳಿ…!!!

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಕ್ಷರಶಃ ಇಲೆಕ್ಷನ್ ಶುರುವಾಗಿದೆ.ಕಾಂಗ್ರೆಸ್ ಬಿಜೆಪಿ ನಡುವೆ ಗೀಫ್ಟ್ ಹಂಚಿಕೆ ಪಾಲಿಟೀಕ್ಸ್ ನಡೆಯುತ್ತಿರುವ ಬೆನ್ನಲ್ಲಿಯೇ ಹಳದಿ ಕುಂಕುಮ ಕಾರ್ಯಕ್ರಮದ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನಗಳು ಜೋರಾಗಿಯೇ ನಡೆದಿವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಹಳದಿ ಕುಂಕುಮ ಕಾರ್ಯಕ್ರಮ ನಡೆಸಿ ಕ್ಷೇತ್ರದ ಮಹಿಳೆಗೆ ಸೀರೆ ಉಡುಗೊರೆಯಾಗಿ ನೀಡಿದ ಬಳಿಕ,ನಂತರ ಟಿಫೀನ್ ಬಾಕ್ಸ್, ಮೀಕ್ಸರ್ ಹಂಚಿಕೆ ಮಾಡುತ್ತಿದ್ದಾರೆ, ಮೀಕ್ಸರ್ ಹಂಚಿಕೆ ಮಾಡುವ ಕಾರ್ಯಕ್ರಮಕ್ಕೆ …

Read More »

ಆಸ್ತಿವಿವಾದ, ನಂದಗಡದಲ್ಲಿ ಭಯಾನಕ ಮರ್ಡರ್…

ಬೆಳಗಾವಿ- ಆಸ್ತಿ ವಿವಾದಕ್ಕೆ ಸಂಭಂದಿಸಿದಂತೆ ಕಲಹ ನಡೆದು ಸಹೋದರನಿಂದಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯ ವ್ಯಾಪ್ತಿಯ ಬಾಳಿ ಕೊಡಲ್ ಗ್ರಾಮ ಹದ್ದಿಯಲ್ಲಿರುವ ತೋಟದ ಮನೆಯಲ್ಲಿ ಕೊಲೆ ಮಾಡಲಾಗಿದೆ. ಯಲ್ಲಪ್ಪ ಸಂತಾರಾಮ ಗುರವ ವಯ 33 ವರ್ಷ ಈತನ ಕೊಲೆ ಆಗಿದ್ದು, ಈ ಕೊಲೆಯನ್ನು ಆಸ್ತಿ ವಿಚಾರವಾಗಿ ಮೃತ ನ ಸಹೋದರ ಮಾಡಿರುವುದಾಗಿ ತಿಳಿದು ಬಂದಿದೆ.ಪೋಲೀಸರು ಸ್ಥಳಕ್ಕೆ …

Read More »

“ಜೈ ಮಹಾರಾಷ್ಟ್ರ”ಎಂದು ಮನೆಯ ಅಂಗಳದಲ್ಲಿ ರಂಗೋಲಿ ಹಾಕಿದ್ದು ಎಲ್ಲಿ ಗೊತ್ತಾ ??

ಬೆಳಗಾವಿ-ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ನಾಡದ್ರೋಹಿ ಎಂಇಎಸ್ ಬೆಳಗಾವಿಯಲ್ಲಿ ಹೊಸ ವರಸೆ ಆರಂಭಿಸಿದೆ.ಮನೆಯ ಅಂಗಳದಲ್ಲಿ ಏಕ್ ಮರಾಠಾ ಲಾಕ್ ಮರಾಠಾ ಎಂದು ರಂಗೋಲಿ ಹಾಕಿಸಿ ಮರಾಠಿ ಭಾಷಿಕರನ್ನು ಕೆರಳಿಸಿ ಎಂಇಎಸ್ ಸಂಘಟನೆಯನ್ನು ಬಲಿಷ್ಢಗೊಳಿಸಲು ಹೊಸ ಪ್ಲ್ಯಾನ್ ಮಾಡಿಕೊಂಡಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರು ಗ್ರಾಮದಲ್ಲಿ ಹತ್ತು ಹಲವು ಮನೆಗಳ ಎದುರು ಜೈ ಮಹಾರಾಷ್ಟ್ರ ಎಂದು ರಂಗೋಲಿಯಲ್ಲಿ ಬಿಡಿಸಿ ನಾಡದ್ರೋಹಿ ಕೆಲಸ ಮಾಡುತ್ತಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಮ್ಮ …

Read More »

ಗೆದ್ದವರಿಗೆ ಐದು ಲಕ್ಷ ₹ ಕೊಡ್ತಾರೆ,ಅಲ್ಲಿ ಸಾವಿರಾರು ಜನ ಸೇರ್ತಾರೆ,ಗಣ್ಯರೂ ಬರ್ತಾರೆ..!!

ಬೆಳಗಾವಿ- ಕಳೆದ ಹತ್ತು ದಿನಗಳಿಂದ ಬೆಳಗಾವಿ ಮಹಾನಗರದ ಸರ್ದಾರ್ ಮೈದಾನದಲ್ಲಿ ಧೂಳೆಬ್ಬಿಸಿರುವ MLA ಅನೀಲ ಬೆನಕೆ ಕ್ರಿಕೆಟ್ ಟ್ರೋಫಿಯ, ಫೈನಲ್ ಮ್ಯಾಚ್ ಮೋರೆ ಎಲೆವನ್ ಹಾಗೂ ಝಿಯಾನ್ ಸ್ಪೋರ್ಟ್ಸ್ ಬಲಾಡ್ಯ ತಂಡಗಳ ನಡುವೆ ಇಂದು ಬೆಳಗ್ಗೆ 10-00 ಗಂಟೆಗೆ ಅಂತಿಮ ಸೆಣಸಾಟ ನಡೆಯಲಿದೆ.. ಹತ್ತು ದಿನಗಳಿಂದ ಬೆಳಗಾವಿಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಠಿ ಮಾಡಿರುವ ಅನೀಲ ಬೆನಕೆ ಟ್ರೋಫಿಯಲ್ಲಿ,ಮುಂಬಯಿ, ಗೋವಾ,ಜಮ್ಮು ಕಾಶ್ಮೀರ್ ಸೇರಿದಂತೆ ನಲವತ್ತಕ್ಕೂ ಹೆಚ್ಚು ದಿಗ್ಗಜ ಕ್ರಿಕೆಟ್ …

Read More »

ರವಿ ಕೋಕೀತ್ಕರ್ ಫೈರೀಂಗ್ ಕೇಸ್ ಗೆ ಹೊಸ ಟ್ವಿಸ್ಟ್….!!

ಬೆಳಗಾವಿ-ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲೆ ಗುಂಡಿನ ದಾಳಿ ಪ್ರಕರಣ ಹೊಸ ಟ್ವೀಸ್ಟ್ ಪಡೆದಿದೆ.ದಾಳಿಗೊಳಗಾದ ಬುಲೆರೋ ವಾಹನದಲ್ಲಿ ಇಂದು ಮತ್ತೊಂದು ಬುಲೇಟ್ ಪತ್ತೆಯಾಗಿದ್ದು,ಕೇವಲ ಒಂದು ಸುತ್ತಿನ ಗುಂಡು ಹಾರಿಸಲಾಗಿದೆ ಎಂದು ದೂರು ದಾಖಲು ಮಾಡಿದ್ದ ಪೋಲಿಸರುಇಂದು ಪೋಲಿಸ್ ಠಾಣೆ ಮುಂಭಾಗ ವಾಹನ ಓಪನ್ ಮಾಡಿದ್ದಾಗ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಒಂದು ಗುಂಡು ಚಾಲಕನ ಕೈ ಹೊಕ್ಕಿರುವ ಗುಂಡು, ಆದ್ರೆ ಅದೇ ವಾಹನದಲ್ಲಿ ಮತ್ತೊಂದು ಗುಂಡು ಪತ್ತೆಯಾಗಿದೆ.ಪೋಲಿಸರ ನಿರ್ಲಷ್ಯದ ವಿರುದ್ಧ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ …

Read More »

ಎಂಎಲ್‌ಎ ಅನಿಲ್ ಬೆನಕೆ, ಕೇರ್‌ ಆಪ್ ಸರ್ದಾರ್ ಗ್ರೌಂಡ್..!!

ಬೆಳಗಾವಿ: ಬೆಳಗಾವಿಯ ಕಾಲೇಜು ರಸ್ತೆಯ ಸರ್ಕಾರಿ ಸರ್ದಾರ ಪ್ರೌಢಶಾಲೆಯ ಮೈದಾನದಲ್ಲಿ ನಡೆಯುತ್ತಿರುವ ಎಂಎಲ್‌ಎ ಶ್ರೀ ಅನಿಲ್ ಎಸ್.ಬೆನಕೆ ಟ್ರೋಫಿ- ೨೦೨೩ ಅಂತಾರಾಜ್ಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ ಒಂದೆಡೆ ರಾಷ್ಟ್ರ ಮಟ್ಟದ ಗಮನ ಸೆಳೆಯುತ್ತಿದ್ದರೆ, ಇನ್ನೊಂದೆಡೆ ಕ್ರಿಕೆಟ್ ಆಟ ಆಡಿಸುತ್ತಲೇ ತಮ್ಮ ರಾಜಕೀಯ ಕಾರ್ಯವೈಖರಿ ಮೂಲಕ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಅವರು ಕ್ಷೇತ್ರದ ಮತದಾರರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಅಂತಾರಾಜ್ಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ ಆಯೋಜಿಸಿದ್ದೇನೆ ಎಂದು ಶಾಸಕ …

Read More »

ಕನ್ಹೇರಿ ಸಿದ್ದಗಿರಿಯ ಪಂಚಮಹಾಭೂತ ಲೋಕೋತ್ಸವಕ್ಕೆ ಪ್ರದಾನಿ ಮೋದಿ ಬರ್ತಾರೆ.

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕನ್ಹೇರಿ ಸಿದ್ದಗಿರಿ ಮಹಾಸಂಸ್ಥಾನದ ಕಾಡಸಿದ್ದೇಶ್ವರ ಮಠದ ಬಳಿ ಮುಂಬರುವ ಫೆಬ್ರವರಿ ೨೦ರಿಂದ ೨೬ರವರೆಗೆ ೬೫೦ ಎಕರೆ ಭವ್ಯ ಪ್ರದೇಶದಲ್ಲಿ ಸುಮಂಗಲಮ್ ಪಂಚಮಹಾಭೂತ ಲೋಕೋತ್ಸವ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರ ಕಾರ್ಯಕ್ರಮದ ಕುರಿತು ಇನ್ನೂ ದಿನಾಂಕ …

Read More »