Breaking News

LOCAL NEWS

ಬೆಳಗಾವಿಯ, ಸುವರ್ಣ ಸೌಧದಲ್ಲಿ ಗಡಿ ಆಯೋಗದ ಕಚೇರಿ..

ಗಡಿ ಮತ್ತು ನದಿಗಳ ಸಂರರಕ್ಷಣಾ ಆಯೋಗದ ಸಭೆ ಗಡಿ ಸಮಸ್ಯೆ-ಅಹವಾಲು ಸ್ವೀಕರಿಸಲು ಸುವರ್ಣ ಸೌಧದಲ್ಲಿ ಗಡಿ ಆಯೋಗದ ಕಚೇರಿ ಸ್ಥಾಪನೆ: ಶಿವರಾಜ್ ಪಾಟೀಲ ಬೆಳಗಾವಿ, : ಸಾರ್ವಜನಿಕರು, ಕನ್ನಡಪರ ಸಂಘಟನೆಗಳ ಬೇಡಿಕೆಯಂತೆ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸ್ಥಳಿಯ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಗಡಿ ಆಯೋಗದ ಕಚೇರಿಯೊಂದನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಶಿವರಾಜ್ …

Read More »

ಅಂಗಡಿಯ, ಸುರಂಗದಲ್ಲಿ ಹುಕ್ಕಾ ಇರೋದು ಪಕ್ಕಾ ಆಯ್ತು….!!

ಬೆಳಗಾವಿ: ತಂಬಾಕು ಉತ್ಪನಗಳ ಹುಕ್ಕಾ ಬಾರ್ ಅಂಗಡಿಗಳ ಮೇಲೆ ಬೆಳಗಾವಿ ಪೊಲೀಸರು ಭರ್ಜರಿ ದಾಳಿ ಮಾಡಿದ್ದು, ಅಂದಾಜು 4.50 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ ಹುಕ್ಕಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕೇಂದ್ರ ಸರಕಾರದಿಂದ ನಿಷೇಧವಾಗಿರುವ ಹುಕ್ಕಾ ಬಾರ್ ಹಾಗೂ ತಂಬಾಕು ಉತ್ಪನ್ನದ ಅಂಶಗಳನ್ನು ಯಾವುದೇ ಲೈಸನ್ಸ್ ಇಲ್ಲದೆ, ಎಲ್ಲಿಂದಲೋ ತಂದು ಗ್ರಾಹಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾನೂನು ಸುವ್ಯವಸ್ಥೆ …

Read More »

ರಮೇಶ್ ಕತ್ತಿಯವರನ್ನು ಅಡ್ಜಸ್ಟ್ ಮಾಡುವದೇ ಬಿಜೆಪಿಗೆ ಸವಾಲು…!!

ಬೆಳಗಾವಿ – ಕತ್ತಿ ಸಾಹುಕಾರ್ಗೆ ಈಗ ಅಗ್ನಿ ಪರೀಕ್ಷೆಯಾದ್ರೆ ಇವರನ್ನು ಅಡ್ಜಸ್ಟ್ ಮಾಡುವದೇ ಬಿಜೆಪಿಗೆ ಸವಾಲಾಗಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಮೇಶ್ ಕತ್ತಿಗೆ ಈ ಬಾರಿ ಟಿಕೆಟ್ ಕೊಡಲೇ ಬೇಕು ಎಂದು ದೆಹಲಿಯಲ್ಲಿ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದ್ದು,ಇಂದು ರಮೇಶ್ ಕತ್ತಿ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಕೊಡಿಸಲು ರಾಜ್ಯದ ಕೆಲವು ಬಿಜೆಪಿ ನಾಯಕರು ನಡೆಸಿದ ಪ್ರಯತ್ನ ವಿಫಲವಾಗಿದೆ …

Read More »

ಎಂಇಎಸ್ ನಾಯಕ ಶುಭಂ ಶಳಕೆ ಅರೆಸ್ಟ್….!!

ಬೆಳಗಾವಿ- ಇಲೆಕ್ಷನ್ ಬಂದಾಗ ಕಲೆಕ್ಷನ್ ಮಾಡಲು ಬಾಲ ಬಿಚ್ವುವ,ಕಾಲು ಕೆದರಿ ಜಗಳ ಮಾಡುವ,ಸ್ವಯಂ ಘೋಷಿತ ಎಂಇಎಸ್ ನಾಯಕ ಶುಭಂ ಶಳಕೆ ನನ್ನು ಬೆಳಗಾವಿ ಪೋಲೀಸರು ಬಂಧಿಸಿದ್ದಾರೆ. ಪ್ರಶಾಂತವಾಗಿರುವ ಬೆಳಗಾವಿಯಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಶುಭಂ ಶಳಕೆ ಇತ್ತೀಚಿಗೆ ಜೈ ಕರ್ನಾಟಕ ಎಂದು ಘೋಷಣೆ ಕೂಗಿದ ಮಹಾರಾಷ್ಟ್ರದ ಉದ್ಯಮಿಯ ಕಾರ್ಖಾನೆಯ ಕಚೇರಿಯ ಗೋಡೆಯ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದು ಪುಂಡಾಟಿಕೆ ನಡೆಸಿ ನಾಡವಿರೋಧಿ …

Read More »

ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ಕನ್ನಡ‌ ಬಳಕೆ‌ ಕಡ್ಡಾಯ: ಡಿಸಿ ವಾರ್ನಿಂಗ್…

ಬೆಳಗಾವಿ,- ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಸಮರ್ಪಕವಾಗಿ ಜಾರಿಗೊಳಿಸುವುದರ ಜತೆಗೆ ಜಿಲ್ಲೆಯ ಪ್ರತಿಯೊಂದು ಅಂಗಡಿ-ಮುಂಗಟ್ಟುಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಬಳಕೆಯಾಗಿರುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟುನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಮಾ.11) ನಡೆದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೆಯಕ-2022 ಅನುಷ್ಠಾನ ಕುರಿತು ಹಾಗೂ ನಾಮಫಲಕದಲ್ಲಿ ಕನ್ನಡ ಭಾಷೆಯ ಬಳಕರ ಕುರಿತು ಜಿಲ್ಲಾ …

Read More »

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ…

ಬೆಂಗಳೂರು :ರಾಜ್ಯದಲ್ಲಿ ಕಲ‌ರ್ ಕಾಟನ್ ಕ್ಯಾಂಡಿ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದ ಕಾಟನ್ ಕ್ಯಾಂಡಿ ಮಾರಬಹುದು ಎಂದಿದ್ದಾರೆ. ಸದ್ಯಕ್ಕೆ ಗೋಬಿ ಮಂಚೂರಿ ನಿಷೇಧಿಸಿಲ್ಲ. ಆದರೆ ಕೃತಕ ಬಣ್ಣ ಬಳಸಿದ್ದು ಗೊತ್ತಾದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಅಪಾಯಕಾರಿಯಾದ …

Read More »

ಬೆಳಗಾವಿ ಹಾಲು ಒಕ್ಕೂಟಕ್ಕೆ 13 ಸ್ಥಾನ ಅನ್ ಅಪೋಸ್…

*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ* *ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ* *ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ:* ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ …

Read More »

ಚನ್ನಮ್ಮ ವೃತ್ತದಲ್ಲಿ ಬಸ್ಸಿಗೆ ಬಲಿಯಾದ ಅಜ್ಜಿ…

ಬೆಳಗಾವಿ- ಸುಮಾರು ಅರವತ್ತು ವಯಸ್ಸಿನ ಅಜ್ಜಿ ಯಾವ ಊರಿನಿಂದ ಬೆಳಗಾವಿಗೆ ಬಂದಿದ್ದಳೋ ಗೊತ್ತಿಲ್ಲ.ಈ ಅಜ್ಜಿ,ಬಸ್ ಹತ್ತುವಾಗ ಗ್ರೀನ್ ಸಿಗ್ನಲ್ ಬಿದ್ದಿದೆ ಚಾಲಕ ಹಿಂದೆ ಮುಂದೆ ನೋಡದೇ ಬಸ್ ಓಡಿಸಿದ್ದಾನೆ ಅಜ್ಜಿ ಬಸ್ಸಿನ ಗಾಲಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ನಡೆದಿದೆ. ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಸರಕಾರಿ ಬಸ್ಸಿನ ಹಿಂದಿನ ಚಕ್ರಕ್ಕೆ ಸಿಲುಕಿ 60 ವರ್ಷದ ವೃದ್ಧೆ ಮೃತಪಟ್ಟ ‌ಘಟನೆ ನಡೆದಿದೆ. ಸಿಗ್ನಲ್ ಬಿಟ್ಟಿತೆಂದು ಚಾಲಕ ಬಸ್ …

Read More »

ನಾನು ಫುಟ್ಬಾಲ್ ಅಲ್ಲಾ.. ಪ್ರಕಾಶ್ ಹುಕ್ಕೇರಿ ಮನದಾಳದ ಮಾತು…!!

ಬೆಳಗಾವಿ- ನಾನೇನು ಫುಟ್ಬಾಲ್ ಅಲ್ಲಾ ಇಕಾಡೇ ಒದ್ದ ಮ್ಯಾಲ ಅಕಾಡೇ ಹೋಗೋದು,ಅಕಾಡೇ ಒದ್ದ್ ಮ್ಯಾಲ ಈ ಕಡೇ ಬರಾಕ್ ನಾನೇನು ಫುಟ್ಬಾಲ್ ಅಲ್ಲಾ ಹೈಕಮಾಂಡ್ ನನ್ನ ಮೇಲೆ ಎಷ್ಟೇ ಒತ್ತಡ ತಂದ್ರೂ,ಲೋಕಸಭೆಗೆ ನಾನು ನನ್ನ ಪುತ್ರ ಇಬ್ಬರು ಸ್ಪರ್ಧಿಸಲ್ಲ ಎಂದು ಹಿರಿಯ ನಿಷ್ಠಾವಂತ ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ತಮ್ಮ ಮನದಾಳದ ಮಾತನ್ನು ಮಾದ್ಯಮಗಳ ಎದುರು ಬಿಚ್ಚಿಟ್ಟಿದ್ದಾರೆ. ಬೆಳಗಾವಿ ನಗರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಚಿಕ್ಕೋಡಿ ಲೋಕಸಭೆ ಟಿಕೆಟ್ ಕುರುಬ …

Read More »

ಈಜು ಕಲಿಯಲು ಹೋದಾಗ ದುರ್ಘಟನೆ : ನೀರಿನಲ್ಲಿ ಮುಳುಗಿ ತಂದೆ-ಮಕ್ಕಳು ದುರ್ಮರಣ

ಬೆಳಗಾವಿ : ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ರವಿವಾರ ಕೃಷಿ ಹೊಂಡದ ನೀರಿನಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ನಡೆದಿದೆ. ಕಲ್ಲಪ್ಪ ಬಸಪ್ಪ ಗಾಣಿಗೇರ-36 ಮತ್ತು ಮಕ್ಕಳಾದ ಮನೋಜ್ ಕಲ್ಲಪ್ಪ ಗಾಣಿಗೇರ-11 ಮತ್ತು ಮದನ ಕಲ್ಲಪ್ಪ ಗಾಣಿಗೇರ-9 ಮೃತಪಟ್ಟವರು. ಮೇತ್ರಿ ಎಂಬವರ ಜಮೀನಿನಲ್ಲಿ ಕೃಷಿ ಹೊಂಡ ಇದೆ. ಮಕ್ಕಳಿಗೆ ಈಜು ಕಲಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಸರಕಾರಿ ಶಾಲೆಯ ಶಿಕ್ಷಕರಾಗಿದ್ದ ಕಲ್ಲಪ್ಪ ಗಾಣಿಗೇರ ಅವರು …

Read More »

ಕಾಂಗ್ರೆಸ್ಸಿನಲ್ಲಿ ಸತೀಶ್ ಪುತ್ರಿ,ಲಕ್ಷ್ಮೀ ಪುತ್ರ,ಬಿಜೆಪಿಯಲ್ಲಿ ಚರ್ಚೆ ಮಾತ್ರ…..!!!

ಬೆಳಗಾವಿ- ರಾಜ್ಯದಲ್ಲಿ ರಾಜಕೀಯವಾಗಿ ಬಲಾಡ್ಯವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಬಿರುಸಿನ ರಾಜಕೀಯ ಚಟುವಟೆಕೆಗಳು ನಡೆಯುತ್ತಿವೆ.ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಲಕ್ಷ್ಮೀ ಪುತ್ರ ಮೃನಾಲ ಹೆಬ್ಬಾಳಕರ್ ಹೆಸರು ಬಹುತೇಕ ಫೈನಲ್ ಆಗಿದ್ದು ಘೋಷಣೆ ಮಾತ್ರ ಬಾಕಿ ಇದೆ.ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹೆಸರು ಚರ್ಚೆಯಲ್ಲಿದ್ದು ಬಹುತೇಕ ಅದು ಫೈನಲ್ ಆಗುವ ಲಕ್ಷಣಗಳು ಕಾಣಿಸುತ್ತಿವೆ. ಇತ್ತ ಬಿಜೆಪಿಯಲ್ಲಿ ಕೇವಲ ಚರ್ಚೆ ನಡೆಯುತ್ತಿವೆ ಯಾರಿಗೆ ಟಿಕೆಟ್ ಸಿಗಬಹುದು ಎಂದು ಗುಣಾಕಾರ,ಭಾಗಾಕಾರ ಮಾಡಿದ್ರೂ ಲೆಕ್ಕ ಸಿಗುತ್ತಿಲ್ಲ. ಬೆಳಗಾವಿ …

Read More »

ಅವರು ಬೆಳಗಾವಿ ಏರ್ ಪೋರ್ಟಿನಲ್ಲಿ ಚರ್ಚೆ ಮಾಡಿದ್ದು ನಿಜ- ಸತೀಶ್ ಜಾರಕಿಹೊಳಿ

ಬೆಳಗಾವಿ-ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಯಾರಾಗಬೇಕು ಎನ್ನುವದರ ಬಗ್ಗೆ ಈಗಾಗಲೇ ಒಂದು ಸುತ್ತಿನ ಚರ್ಚೆ ಆಗಿದೆ.ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಇನ್ನೂ ಟೈಮ್ ಇದೆ.ಇನ್ನೊಂದು ಸುತ್ತಿನ ಚರ್ಚೆ ಮಾಡ್ತೀವಿ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪಕ್ಕದ ಹುದಲಿಯಲ್ಲಿ ಪೆಟ್ರೋಲ್ ಬಂಕ್ ಉದ್ಘಾಟಿಸಿ .ಮಾದ್ಯಮಗಳ ಜೊತೆ ಮಾತನಾಡಿದ ಅವರು,ಎಲ್ಲವನ್ನು ಅಳೆದು ತೂಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.ಚುನಾವಣೆ ಘೋಷಣೆಯಾದ ಬಳಿಕ ಹದಿನೈದು ದಿನ ಟೈಮ್ ಇರುತ್ತೆ,ಈ …

Read More »

ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಗುಡ್ ನ್ಯುಸ್…

ನಾಳೆ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಾಮಗಾರಿಗೆ ಪ್ರಧಾನಿ ಮೋದಿ ಅವರಿಂದ ಚಾಲನೆ- ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರೂ.357 ಕೋಟಿ ವೆಚ್ಚದಲ್ಲಿ 16,400 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಹೊಸ ಟರ್ಮಿನಲ್ ಕಾಮಗಾರಿಗೆ ನಾಳೆ ಮುಂಜಾನೆ 11.40 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚೂವಲ್ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದ್ದಾರೆ. ಶನಿವಾರ ಮಾ-09 ರಂದು ಪತ್ರಿಕಾ …

Read More »

ಬೆದರಿಕೆ ಪತ್ರ : ಬೆಳಗಾವಿ ಪೊಲೀಸ್ ಅಲರ್ಟ್…!!

101 ವರ್ಷಗಳ ಹಳೆಯ ನಿಪ್ಪಾಣಿಯ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ : ಬೆಳಗಾವಿ ಪೊಲೀಸ್ ಅಲರ್ಟ್ ಬೆಳಗಾವಿ : ನಿಪ್ಪಾಣಿ ಪಟ್ಟಣದ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಕಿಡಿಗೇಡಿಗಳು ಬೆದರಿಕೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ …

Read More »

ಬೆಳಗಾವಿಯಲ್ಲಿ ಸ್ವಾಗತ, ಮಾಡಿಕೊಳ್ಳಲು ಎಲ್ಲರೂ ಬಂದಿದ್ರು…!

ಕರ್ನಾಟಕ ಸುವರ್ಣ ಸಂಭ್ರಮ: ಜ್ಯೋತಿ ರಥಯಾತ್ರೆಗೆ ಬೆಳಗಾವಿ ನಗರದಲ್ಲಿ ಅದ್ಧೂರಿ ಸ್ವಾಗತ ಬೆಳಗಾವಿ, +: ಕರ್ನಾಟಕ ಸಂಭ್ರಮ – 50ರ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಜ್ಯೋತಿ ರಥಯಾತ್ರೆಯನ್ನು ಗುರುವಾರ(ಮಾ.7) ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಬತಮಾಡಿಕೊಳ್ಳಲಾಯಿತು. ರಾಜ್ಯದಾದ್ಯಂತ ಸಂಚರಿಸುತ್ತಿರುವ ರಥಯಾತ್ರೆಯು ಫೆ‌,17 ರಂದು ಅಥಣಿ ಮೂಲಕ ಬೆಳಗಾವಿ ಜಿಲ್ಲೆಯನ್ನು ಪ್ರವೇಶಿಸಿದ್ದು, ಹುಕ್ಕೇರಿ ಮೂಲಕ ಹಾಯ್ದು ಬೆಳಗಾವಿ ನಗರವನ್ನು ಪ್ರವೇಶಿಸಿತು. ಬೆಳಗಾವಿ(ಉತ್ತರ) ವಿಧಾನಸಭಾ ಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್, ಮಹಾಪೌರರಾದ …

Read More »