ಬೆಳಗಾವಿ- ಬೆಳಗಾವಿ ನಗರದ ಟ್ರಾಫಿಕ್ ಸಮಸ್ಯೆಗೆ ಜಿಲ್ಲಾ ಉಸ್ತುವಾರಿ,ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಪಂದಿಸಿದ್ದು ನಗರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಮೊದಲ ಸಭೆಯಲ್ಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಫ್ಲೈ ಓವರ್ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸಭೆ ಮುಗಿಸಿ,ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ. ಬೆಳಗಾವಿ ಡಿಸಿ ನಿತೇಶ್ ಪಾಟೀಲ್,ನಗರ ಪೋಲಿಸ್ ಆಯುಕ್ತ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿ,ಉಸ್ತುವಾರಿ ಸಚಿವರ ಮೊದಲ ಸಭೆಯಲ್ಲಿ, ಹಲವಾರು ನಿರ್ಣಯ..!!
ಬೆಳಗಾವಿ, – ರೈಲ್ವೆ, ನೀರಾವರಿ, ಹೆದ್ದಾರಿ, ರಿಂಗ್ ರಸ್ತೆ, ಫ್ಲೈ ಓವರ್ ನಿರ್ಮಾಣ, ಭೂಸ್ವಾಧೀನ, ಪುನರ್ವಸತಿ ಹೀಗೆ ಜಿಲ್ಲೆಯ ಒಟ್ಟಾರೆ ಅಭಿವೃದ್ಧಿಗೆ ಸಂಬಂಧಿಸಿದ ಪ್ರತಿಯೊಂದು ಯೋಜನೆಯ ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಬೇಕು; ಯೋಜನೆಗೆ ಅಡ್ಡಿಯಾಗುವ ತಾಂತ್ರಿಕ ತೊಂದರೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಜೂ.13) ನಡೆದ ಭೂಸ್ವಾಧೀನ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ …
Read More »ಒಂದೇ ದಿನ ಎಷ್ಟು ಜನ ಮಹಿಳೆಯರು ಫ್ರೀ ಪ್ರಯಾಣ ಮಾಡಿದ್ರು ಗೊತ್ತಾ..??
ಹುಬ್ಬಳ್ಳಿ: -ರಾಜ್ಯಾದ್ಯಂತ ಆರಂಭವಾಗಿರುವ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರ ಉಚಿತ ಪ್ರಯಾಣದ “ಶಕ್ತಿ ಯೋಜನೆ”ಯ ಮೊದಲ ದಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಸುಗಳಲ್ಲಿ 1.22 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ. ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ರವಿವಾರ ಜೂನ್ 11ರಂದು ಆರಂಭಿಸಲಾಗಿರುವ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿರುತ್ತದೆ. ವಾಯವ್ಯ ಕರ್ನಾಟಕ …
Read More »ಮಹಾರಾಷ್ಟ್ರದಿಂದ ಬೆಳಗಾವಿಗೆ ಗಾಂಜಾ ಸಪ್ಲಾಯ್, ಇಬ್ಬರ ಬಂಧನ.
ಬೆಳಗಾವಿ- ಮಹಾರಾಷ್ಟದ ಸೊಲ್ಲಾಪೂರದಿಂದ ಬೆಳಗಾವಿಗೆ ಸಾಗಿಸಲಾಗುತ್ತಿದ್ದ ಸುಮಾರು ಆರು ಲಕ್ಷ ರೂ ಮೌಲ್ಯದ ನಾಲ್ಕು ಕೆಜಿ ಗಾಂಜಾ ಬೆಳಗಾವಿಯ ಸಿಇಎನ್ ಹಾಗೂ ಡಸಿಆರ್ಬಿ ಪೋಪೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಹತ್ತರಗಿ ಟೋಲ್ ಹತ್ತಿರ ಬೆಳಗಾವಿ ಜಿಲ್ಲಾ ಸಿಇಎನ್ ಸಿಪಿಐ ಗಡ್ಡೇಕರ ಅವರ ನೇತ್ರತ್ವದಲ್ಲಿ ದಾಳಿ ಮಾಡಿರುವ ಪೋಲೀಸರು ಗಾಂಜಾ ಸಾಗಿಸುತ್ತಿದ್ದ,ಪುರುಷೋತ್ತಮ ರಾಮಚಂದ್ರ ಕೌಲಗಿ ವಯಾ 42 ವರ್ಷ ಸಾ. ಪಂಡರಪುರ ಜಿ. ಸೊಲ್ಲಾಪುರ,ಸಾಹೇಬರಾವ ವಿಶ್ವನಾಥ್ ಪಾಲಿಕೆ ಸಾ. ಹಲದೈವಡಿ ವಯಾ 50 …
Read More »ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ
ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ): ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ …
Read More »ಬೆಳಗಾವಿಯಲ್ಲಿ ಬಸ್ ಹತ್ತಿದ ಗಣ್ಯರು,ವಡಗಾವಿಗೆ ಹೋದ್ರು..!!
ಬೆಳಗಾವಿ, ): ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲಗಪಿಸುವ “ಶಕ್ತಿ” ಯೋಜನೆಯ ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸಬಲರಾಗಬೇಕು. ಈ ಯೋಜನೆಯಡಿ ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿಯಂತಹ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ಮಹಿಳೆಯರು ಎಲ್ಲ ರೀತಿಯಿಂದಲೂ ಸಬಲರಾಗಬೇಕು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಹಿಳೆಯರಿಗೆ ಕಿವಿಮಾತು ಹೇಳಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಹಾಗೂ ಚಿಕ್ಕೋಡಿ …
Read More »ಸತೀಶ್ ಜಾರಕಿಹೊಳಿ,ಬೆಳಗಾವಿಗೆ ಮಂಜೂರು ಮಾಡುವ ಮೊದಲ ಯೋಜನೆ ಯಾವುದು ಗೊತ್ತಾ..??
ಬೆಳಗಾವಿ ಅಭಿವೃದ್ಧಿ ಕುರಿತು ಮಾಸ್ಟರ್ ಪ್ಕ್ಯಾನ್…!! ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿ ಇರುವ ನಗರ,ಈ ನಗರವನ್ನು ಬೆಂಗಳೂರು ಮಾದರಿಯಲ್ಲೇ ಅಭಿವೃದ್ಧಿ ಮಾಡಲು ಲೋಕೋಪಯೋಗಿ, ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ ಎಂದು ಗೊತ್ತಾಗಿದೆ. ಬೆಳಗಾವಿ ನಗರದಲ್ಲಿ ಭಾರಿ ವಾಹನಗಳ ಸಂಚಾರವನ್ನು ಡೈವೋರ್ಟ್ ಮಾಡಲು ಬೆಳಗಾವಿಯ ಗಾಂಧಿ ನಗರ ( ಸಂಕಮ್ ಹೊಟೇಲ್ ) ನಿಂದ ಪೀರನವಾಡಿಯವರೆಗೂ ಬೆಂಗಳೂರು ಮಾದರಿಯ ಫ್ಲೈ …
Read More »ನಾಳೆ ಬೆಳಗಾವಿಯಲ್ಲಿ ಮಹಿಳೆಯರಿಗೆ “ಶಕ್ತಿ'”
ನಾಳೆ ಬೆಳಗಾವಿಯಲ್ಲಿ ‘ಶಕ್ತಿ ಯೋಜನೆ’ಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ಬೆಳಗಾವಿ: ಕಾಂಗ್ರೆಸ್ ಸರ್ಕಾರ ಮಹತ್ವದ 5 ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ನಾಳೆ ಬೆಳಗ್ಗೆ 12 ಗಂಟೆಗೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಗಮಿಸಲಿದ್ದಾರೆ. ಉತ್ತರ ಶಾಸಕ ಆಸೀಫ್ (ರಾಜು) ಸೇಠ್ …
Read More »ಬೆಳಗಾವಿಯಲ್ಲಿ ಕರೆಂಟ್ ಶಾಕ್ ಪೇಮಂಟ್ ಲಾಕ್…!!
ಕರೆಂಟ್ ಶಾಕ್: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ ಬೆಳಗಾವಿ: ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ಘೋಷಿಸಿರುವ ಸರ್ಕಾರ, ಇನ್ನೊಂದೆಡೆ ಮಗ್ಗಗಳ ವಿದ್ಯುತ್ ದರ ಹೆಚ್ಚಿಸುವ ಮೂಲಕ ನೇಕಾರರ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ. ಹೀಗಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇನ್ನು ಮುಂದೆ ವಿದ್ಯುತ್ ಬಿಲ್ ಕಟ್ಟದಿರಲು ನೇಕಾರರು ನಿರ್ಧರಿಸಿದ್ದಾರೆ. ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಸಭಾಭವನದಲ್ಲಿ ಗುರುವಾರ ನಡೆದ ಸಭೆಯಲ್ಲಿ ನೇಕಾರರು ವಿದ್ಯುತ್ ಬಿಲ್ ಕಟ್ಟದೇ …
Read More »ಬೆಳಗಾವಿ ಪಾಲಿಕೆ ಸಭೆಯಲ್ಲಿ ಏನೇನ್ ಆಯ್ತು ಗೊತ್ತಾ..??
ನಾಗರಿಕರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಜೂ.7(ಕರ್ನಾಟಕ ವಾರ್ತೆ): ಸ್ಮಾರ್ಟ್ ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನ; ಕುಡಿಯುವ ನೀರು ಸರಬರಾಜು; ಆರೋಗ್ಯ ಸೌಲಭ್ಯ, ಕಸ ವಿಲೇವಾರಿ; ಸ್ಮಶಾನ ಅಭಿವೃದ್ಧಿ, ಮೂಲಸೌಕರ್ಯ ಒದಗಿಸುವುದು ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ …
Read More »ರಮೇಶ ಕತ್ತಿ ಕಾಂಗ್ರೆಸ್ ಸೇರ್ತಾರೆ,ಲೋಕಸಭೆಗೆ ಚಿಕ್ಕೋಡಿಯಿಂದ ನಿಲ್ತಾರೆ…!!
ಬೆಳಗಾವಿ: ಜಿಲ್ಲೆಯ ರಾಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದ್ದು, ಬಿಜೆಪಿ ಮುಖಂಡ, ಮಾಜಿ ಸಂಸದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ವಿಧಾನಸಭೆ ಕದನದ ಬಳಿಕ ಈಗ ಮುಂಬರುವ ಲೋಕಸಭೆ ಕದನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಣ ಸಿದ್ದಗೊಳಿಸುತ್ತಿದ್ದು, ಜಿಲ್ಲೆಯಲ್ಲಿ ೧೧ ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಈ ಬಾರಿ ಜಿಲ್ಲೆಯ ಎರಡೂ ಲೋಕಸಭಾ …
Read More »ನಮ್ಮ ಚಿಂತಿ ನಿಮಗ್ಯಾಕ್ ? ಸಾಹುಕಾರ್ ಪ್ರಶ್ನೆ.
ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ ಗೋಕಾಕ: ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್ ನೀಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್ ಪಕ್ಷದ …
Read More »ಪರಿಸರ ಉಳಿದರೆ ಮಾತ್ರ ಜೀವ ಸಂಕುಲ ಉಳಿಯಲು ಸಾಧ್ಯ.
ಬೆಳಗಾವಿ: ಇಲ್ಲಿನ ಬಿ.ಕೆ.ಮಾಡೆಲ್ ಪ್ರೌಢಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಗರ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಿಜ್ವಾನ್ ನಾವಗೇಕರ್ ಅವರು ಮಾತನಾಡಿ, ಪರಿಸರ ಉಳಿದರೆ ಮಾತ್ರ ಜೀವ ಸಂಕುಲ ಉಳಿಯಲು ಸಾಧ್ಯ. ಗಿಡ ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮೂಲಕ ನಮ್ಮ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆಧ್ಯ …
Read More »200 ಯುನಿಟ್ ಯಾರಿಗುಂಟು,ಯಾರಿಗಿಲ್ಲ, ಗೈಡ್ ಲೈನ್ಸ್ ಬಿಡುಗಡೆ…
ಉಚಿತ ವಿದ್ಯುತ್ ಗೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ ಬೆಳಗಾವಿ- ಕರ್ನಾಟಕ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಆದೇಶ ಹೊರಡಿಸಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಸೇರಿತ್ತು. ಇದೀಗ ಗೃಹಜ್ಯೋತಿ ಯೋಜನೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಮಾನದಂಡಗಳನ್ನು ಬಿಡುಗಡೆ ಮಾಡಿದೆ. ಜುಲೈ ತಿಂಗಳ ವಿದ್ಯುತ್ ಬಿಲ್ನಿಂದ ಈ ಗೃಹಜ್ಯೋತಿ ಯೋಜನೆ ಜಾರಿಯಾಗಲಿದೆ. ಆದರೆ ಈ ಯೋಜನೆಯ …
Read More »ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಬರ್ತಾರೆ.
ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಆತ್ಮಾವಲೋಕನ ಪರ್ವ ಶುರುವಾಗಿದೆ. ಇಂದು ಸೋಮವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಳಗಾವಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಸಾಯಂಕಾಲ 4 ಗಂಟೆಗೆ ಬೆಳಗಾವಿಯ ಡಾ. ಗುರುದೇವ ರಾನಡೆ ಮಂದಿರ ಎಸಿಪಿಆರ್ ನ ನವೀಕೃತ ಕಟ್ಟಡದ ಲೋಕಾರ್ಪಣೆ ಮತ್ತು ಪಾತವೇಟು ಗಾಡ್ ನಿಯತಕಾಲಿಕೆಯ 200ನೇ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ …
Read More »