Breaking News
Home / Breaking News / ಬಾರದ ಲೋಕಕ್ಕೆ ಮರಳಿದ ಪಾಪು…..

ಬಾರದ ಲೋಕಕ್ಕೆ ಮರಳಿದ ಪಾಪು…..

ಬಾರದ ಲೋಕಕ್ಕೆ ಮರಳಿದ ಪಾಪು…..

ಬೆಳಗಾವಿ-ಪತ್ರಿಕಾ ಲೋಕದ ಉಜ್ವಲ ತಾರೆ, ಕರ್ನಾಟಕ ವಿದ್ಯಾವರ್ಧಕ ‌ಸಂಘದ ಅಧ್ಯಕ್ಷರಾಗಿದ್ದ ಡಾ.ಪಾಟೀಲ ಪುಟ್ಟಪ್ಪ ಇನ್ನಿಲ್ಲ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಈಗಷ್ಟೇ ಕೊನೆಯುಸಿರೆಳೆದರು.

ಕರ್ನಾಟಕ ಏಕೀಕರಣದ ಭೀಷ್ಮ ,ಉತ್ತರ ಕರ್ನಾಟಕದ ಅಭಿವೃದ್ಧಿಯ ಹರಿಕಾರ ,ಗಡಿನಾಡ ಗುಡಿಯ ಭಗವಂತ,ಅಪ್ರತಿಮ ಕನ್ನಡ ಹೋರಾಟಗಾರ ರಾಗಿದ್ದ ಪಾಟೀಲ ಪುಟ್ಟಪ್ಪ ಅವರು ಬಾರದ ಲೋಕಕ್ಕೆ ಮರಳಿದ್ದು ಈ ನಾಡಿಗೆ ತುಂಬುಲಾರದ ನಷ್ಟ

Check Also

ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು …

Leave a Reply

Your email address will not be published. Required fields are marked *