ಮೇ 2 ರಂದು ಪ್ರಕಾಶ ಅಂಬೇಡ್ಕರ್ ಬೆಳಗಾವಿಗೆ

ಬೆಳಗಾವಿ- ಭಾರತ ರತ್ನ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಅವರು ಮೇ ಎರಡರಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದಾರೆ

ಅಂದು ಬೆಳಗಾವಿಯ ಗಾಂಧೀ ಭವನದಲ್ಲಿ ನಡೆಯಲಿರುವ ದಲಿತ,ಅಲ್ಪಸಂಖ್ಯಾತ ಹಾಗು ಹಿಂದುಳಿದವರ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ

ಹಿಂದುಳಿದ ಸಮಾಜಗಳ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಬೆಳಗಾವಿಯ ಎಲ್ಲ ದಲಿತ ಸಂಘಟನೆಗಳು ಈ ಸಮಾವೇಶವನ್ನು  ಆಯೋಜಿಸಿವೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *