Breaking News

ಮೇ 2 ರಂದು ಪ್ರಕಾಶ ಅಂಬೇಡ್ಕರ್ ಬೆಳಗಾವಿಗೆ

ಬೆಳಗಾವಿ- ಭಾರತ ರತ್ನ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಅವರು ಮೇ ಎರಡರಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದಾರೆ

ಅಂದು ಬೆಳಗಾವಿಯ ಗಾಂಧೀ ಭವನದಲ್ಲಿ ನಡೆಯಲಿರುವ ದಲಿತ,ಅಲ್ಪಸಂಖ್ಯಾತ ಹಾಗು ಹಿಂದುಳಿದವರ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ

ಹಿಂದುಳಿದ ಸಮಾಜಗಳ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಬೆಳಗಾವಿಯ ಎಲ್ಲ ದಲಿತ ಸಂಘಟನೆಗಳು ಈ ಸಮಾವೇಶವನ್ನು  ಆಯೋಜಿಸಿವೆ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *