Breaking News
Home / Breaking News / ಮೇ 2 ರಂದು ಪ್ರಕಾಶ ಅಂಬೇಡ್ಕರ್ ಬೆಳಗಾವಿಗೆ

ಮೇ 2 ರಂದು ಪ್ರಕಾಶ ಅಂಬೇಡ್ಕರ್ ಬೆಳಗಾವಿಗೆ

ಬೆಳಗಾವಿ- ಭಾರತ ರತ್ನ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಅವರು ಮೇ ಎರಡರಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದಾರೆ

ಅಂದು ಬೆಳಗಾವಿಯ ಗಾಂಧೀ ಭವನದಲ್ಲಿ ನಡೆಯಲಿರುವ ದಲಿತ,ಅಲ್ಪಸಂಖ್ಯಾತ ಹಾಗು ಹಿಂದುಳಿದವರ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ

ಹಿಂದುಳಿದ ಸಮಾಜಗಳ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಬೆಳಗಾವಿಯ ಎಲ್ಲ ದಲಿತ ಸಂಘಟನೆಗಳು ಈ ಸಮಾವೇಶವನ್ನು  ಆಯೋಜಿಸಿವೆ

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *