Breaking News

ಮೇ 2 ರಂದು ಪ್ರಕಾಶ ಅಂಬೇಡ್ಕರ್ ಬೆಳಗಾವಿಗೆ

ಬೆಳಗಾವಿ- ಭಾರತ ರತ್ನ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಅವರು ಮೇ ಎರಡರಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದಾರೆ

ಅಂದು ಬೆಳಗಾವಿಯ ಗಾಂಧೀ ಭವನದಲ್ಲಿ ನಡೆಯಲಿರುವ ದಲಿತ,ಅಲ್ಪಸಂಖ್ಯಾತ ಹಾಗು ಹಿಂದುಳಿದವರ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ

ಹಿಂದುಳಿದ ಸಮಾಜಗಳ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಬೆಳಗಾವಿಯ ಎಲ್ಲ ದಲಿತ ಸಂಘಟನೆಗಳು ಈ ಸಮಾವೇಶವನ್ನು  ಆಯೋಜಿಸಿವೆ

Check Also

ಬೆಳಗಾವಿಯ ಸಿಂಹ ಇನ್ನಿಲ್ಲ

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಭೂತರಾಮನಟ್ಟಿ ಬಳಿ ಇರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದ ಹೆಣ್ಣು ಸಿಂಹ ಬಹು ಅಂಗಾಂಗ …

Leave a Reply

Your email address will not be published. Required fields are marked *