Breaking News

ಕಲ್ಲಿಗೆ ಕಾರು ಡಿಕ್ಕಿ ಸ್ಥಳದಲ್ಲಿಯೇ ಬೆಳಗಾವಿಯ ಪಿ ಎಸ್ ಐ ಸಾವು..

 

ಬೆಳಗಾವಿ-

ಚಾಲಕನ ನಿಯಂತ್ರಣ ತಪ್ಪಿ -ಹೈವೇ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಸಿಪ್ಟ್ ಕಾರು ಪಲ್ಡಿಯಾದ ಪರಿಣಾಮ
ಸ್ಥಳದಲ್ಲಿಯೇ ಪಿಎಸ್ ಐ ರಾಮಚಂದ್ರ ಬಳ್ಳಾರಿ ಸಾವನೊಪ್ಪಿದ ಘಟನೆ ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನಡೆದಿದೆ

ರಾಮಚಂದ್ರ ಬಳ್ಳಾರಿ, ಐಜಿ ಕಚೇರಿಯಲ್ಲಿನ ನಾಗರೀಕ ಹಕ್ಕು ಜಾರಿ ಸೇಲ್ ನ ಪಿಎಸ್ ಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಾರಿನಲ್ಲಿದ್ದ ಇನ್ಸಪೆಕ್ಡರ್ ಪ್ರಾಣೇಶ ಯಾವಗಲ್ ಗೆ ತೀವ್ರ ಗಾಯಗೊಂಡಿದ್ದು
ಬೆಳಗಾವಿ ಕೆಎಲ್.ಇ ಆಸ್ಪತ್ರೆಗೆ ದಾಖಲಾಗಿದ್ದಾರೆ ಪ್ರಾಣೇಶ, ಬೆಳಗಾವಿ ಜಿಲ್ಲಾ ಪೋಲಿಸ್ ನಿಯಂತ್ರಣ ರೂಂನ ಇನ್ಸ್‌ಪೆಕ್ಟರ್.ಆಗಿದ್ದರು
ಸ್ಥಳಕ್ಕೆ ಕಾಕತಿ ಪೋಲೀಸರ ಬೇಟಿ,  ನೀಡಿ ಪರಿಶೀಲನೆ.ನಡೆಸಿದ್ದಾರೆ
ಬೆಳಗಿನ ಜಾವ ೪ಗಂ.ನಡೆದ ಘಟನೆಯಿಂದಾಗಿ ಬೆಳಗಾವಿ ಪೋಲೀಸ್ ವಲಯದಲ್ಲಿ ಸೂತಕದ ಛಾಯೆ ಆವರಿಸಿದೆ

Check Also

ಕರ್ನಾಟಕದ ಜೊತೆ ಮಹಾರಾಷ್ಟ್ರದ ಮಹಾ ಪುಂಡಾಟಿಕೆ

ಬೆಳಗಾವಿ -ಆರೋಗ್ಯದ ವಿಚಾರದಲ್ಲಿ ಮಹಾರಾಷ್ಟ್ರ ಬೌಂಡರಿ ಕ್ರಾಸ್ ಮಾಡಿ ಬೆಳಗಾವಿ ಗಡಿಗೆ ನುಗ್ಗಿ ಆಯ್ತು, ಈಗ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *