ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲಕುಮಾರ್ ಗೋಶ್ ವರ್ಗಾವಣೆ ಆರ್ ವಿಶಾಲ ಬೆಳಗಾವಿಯ ನೂತನ ಜಿಲ್ಲಾಧಿಕಾರಿ

ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲಕುಮಾರ್ ಗೋಶ್ ವರ್ಗಾವಣೆ ಆರ್ ವಿಶಾಲ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ- ಕೌಟುಂಬಿಕ ಕಾರಣಗಳಿಂದಾಗಿ ಉಜ್ವಲಕುಮಾರ್ ಗೋಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಆರ್ ವಿಶಾಲ್ ಅವರನ್ನು ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ

ಕೆಲ ದಿನಗಳ ಹಿಂದಷ್ಟೆ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಜ್ವಲಕುಮಾರತ ಗೋಶ್ ಅವರನ್ನು ವರ್ಗಾಯಿಸಿ ಅವರ ಜಾಗದಲ್ಲಿ ಆರ್ ವಿಶಾಲ ಅವರನ್ನು ನೇಮಿಸಲಾಗಿದೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *