Breaking News

ಮುಂಗಾರು ಮಳೆಯ ಮೋಡಗಳು ರಾಜ್ಯಕ್ಕೆ ಎಂಟ್ರಿ ಯಾವಾಗ ಗೊತ್ತಾ…?

ಮಳೆ ಇಲ್ಲದೆ ಸೊರಗಿದ್ದ ಕರ್ನಾಟಕದ ಜನರಿಗೆ ಮಳೆರಾಯ ಕಳೆದ ಒಂದು ತಿಂಗಳಿಂದ ಭಾರಿ ದೊಡ್ಡ ಕೊಡುಗೆ ನೀಡಿದ್ದಾನೆ. ಅದರಲ್ಲೂ ಭರ್ಜರಿ ಮಳೆಗೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆ ಕೂಡ ತಂಪಾಗಿದೆ. ಹೀಗಿದ್ದಾಗಲೇ ಮುಂಗಾರು ಮಳೆಯ ಮೋಡಗಳು ಕರ್ನಾಟಕದ ಕಡೆಗೆ ಓಡೋಡಿ ಬರುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಕರ್ನಾಟಕ ಪ್ರವೇಶಿಸಲಿವೆ.

ಇನ್ನೇನು ನಾಳೆಯ ಒಳಗಾಗಿ ಮುಂಗಾರು ಮಳೆಯ ಮೋಡಗಳು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ. ಹಾಗೇ ಮೊದಲು ಕೇರಳಕ್ಕೆ ಪ್ರವೇಶ ಮಾಡಿದ ನಂತರ ಕರ್ನಾಟಕದ ಕಡೆಗೆ ಮುಂಗಾರು ಮಾರುತಗಳು ಹೆಜ್ಜೆ ಹಾಕಲಿವೆ. ಈ ಮೂಲಕ ಜೂ‌ನ್ 1ರ ಬಳಿಕ ಕರ್ನಾಟಕದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಎಂಟ್ರಿ ಕೊಡಲಿವೆ.

Check Also

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದ ಬೆಳಗಾವಿಯ ಡಾ.ಶರಣಪ್ಪ

  ಬೆಳಗಾವಿ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ರಾಷ್ಟ್ತಮಟ್ಟದ ಪಿ.ಜಿ. ನೀಟ್ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.