ಬೆಳಗಾವಿ ಪಾಲಿಕೆ ಆಯಕ್ತರಾಗಿ ರಾಜಶ್ರೀ ಜೈನಾಪೂರೆ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ರಾಜಶ್ರೀ ಜೈನಾಪೂರೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ,ವರ್ಗಾವಣೆ ಆಗಿತ್ತು,ಬೆಳಗಾವಿಯಲ್ಲಿ ಉಪ ವಿಭಾಗಾಧಿಕಾರಿಗಳಾಗಿ,ಸೇವೆ ಸಲ್ಲಿಸಿದ ಬಳಿಕ ಈಗ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಜಿಸ್ಡ್ರಾರ್ ಆಗಿ ಸೇವೆ ಮಾಡುತ್ತಿದ್ದ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *