Breaking News

ಬೆಳಗಾವಿ ಪಾಲಿಕೆ ಆಯಕ್ತರಾಗಿ ರಾಜಶ್ರೀ ಜೈನಾಪೂರೆ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ರಾಜಶ್ರೀ ಜೈನಾಪೂರೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ,ವರ್ಗಾವಣೆ ಆಗಿತ್ತು,ಬೆಳಗಾವಿಯಲ್ಲಿ ಉಪ ವಿಭಾಗಾಧಿಕಾರಿಗಳಾಗಿ,ಸೇವೆ ಸಲ್ಲಿಸಿದ ಬಳಿಕ ಈಗ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಜಿಸ್ಡ್ರಾರ್ ಆಗಿ ಸೇವೆ ಮಾಡುತ್ತಿದ್ದ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *