Breaking News

ರಾಜು ಜಿಕ್ಕನಗೌಡರ ಅಂತ್ಯಸಂಸ್ಕಾರ ನಾಳೆ

ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ (40) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಶುಕ್ರವಾರ ಮೃತರಾಗಿದ್ದು ಮೃತರ ಪಾರ್ಥಿವ ಶರೀರ ಮುಂಜಾನೆ 9 ಘಂಟೆಗೆ ಬೆಳಗಾವಿಗೆಯ ಆಜಂನಗರ 5 ನೇ ಅಡ್ಡ ಕ್ರಾಸ್ ನಲ್ಲಿರುವ ಸ್ವಗೃಹಕ್ಕೆ ಆಗಮಿಸಲಿದೆ. ನಂತರ 12 ಘಂಟೆಗೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮಕ್ಕೆ ತೆರಳಿ ಸಂಜೆ 4ಘಂಟೆಗೆ ಅಂತಿಮ ಸಂಸ್ಕಾರ ನೆರವೆರಲಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *