Breaking News

ರಾಜು ಜಿಕ್ಕನಗೌಡರ ಅಂತ್ಯಸಂಸ್ಕಾರ ನಾಳೆ

ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ (40) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಶುಕ್ರವಾರ ಮೃತರಾಗಿದ್ದು ಮೃತರ ಪಾರ್ಥಿವ ಶರೀರ ಮುಂಜಾನೆ 9 ಘಂಟೆಗೆ ಬೆಳಗಾವಿಗೆಯ ಆಜಂನಗರ 5 ನೇ ಅಡ್ಡ ಕ್ರಾಸ್ ನಲ್ಲಿರುವ ಸ್ವಗೃಹಕ್ಕೆ ಆಗಮಿಸಲಿದೆ. ನಂತರ 12 ಘಂಟೆಗೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮಕ್ಕೆ ತೆರಳಿ ಸಂಜೆ 4ಘಂಟೆಗೆ ಅಂತಿಮ ಸಂಸ್ಕಾರ ನೆರವೆರಲಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *