Breaking News

ರಾಮದುರ್ಗದ ತಿಮ್ಮಾಪೂರಿನಲ್ಲಿ ವಿದ್ಯುತ್ ತಂತಿ ತುಳಿದು ನಾಲ್ವರ ದುರ್ಮರಣ

ರಾಮದುರ್ಗದ ತಿಮ್ಮಾಪೂರಿನಲ್ಲಿ ವಿದ್ಯುತ್ ತಂತಿ ತುಳಿದು ನಾಲ್ವರ ದುರ್ಮರಣ

ಬೆಳಗಾವಿ-ತುಂಡಾಗಿದ್ದ ಬಿದ್ದಿದ್ದ ತಂತಿ ತುಳಿದು ನಾಲ್ವರ ದುರ್ಮರಣ ಹೊಂದಿದ ಘಟನೆ
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ

ರೇವಪ್ಪಾ ಕಲ್ಲೋಳಿ(೩೫), ಹೆಂಡತಿ ರತ್ನವ್ವಾ ಕಲ್ಲೋಳಿ(೩೦), ಮಗ ಸಚ್ಚೀನ್ (೮), ರೇವಪ್ಪನ ಅಣ್ಣನ ಮಗ ಕ್ರಿಷ್ಣಾ ಮೃತ ದುರ್ದೈವಿಗಳಾಗಿದ್ದಾರೆ

ನಿನ್ನೆ ಸಂಜೆ ಮಳಿಗಾಳಿಗೆ ತುಂಡಾಗಿ ಬಿದ್ದ ತಂತಿ. ಹೆಸ್ಕಾಂ ಅಧಿಕಾರಿಗಳಿಗೆ ತಂತಿ ತೆರವುಗೊಳಿಸುವಂತೆ ಕೇಳಿದರು ಕ್ಯಾರೆ ಎಂದಿದರ ಸಿಬ್ಬಂದಿ.
ಇಂದು ಬೆಳಗಿನ ಜಾವ ಕುಟುಂಬ ಸಮೇತ ಜಮೀನಿಗೆ ಹೋಗುತ್ತಿದ್ದ ದಂಪತಿಗಳು.
ಎರಡು ಎತ್ತು ಸೇರಿ ನಾಲ್ವರ ದುರ್ಮರಣ‌ಕ್ಕೀಡಾಗಿದ್ದಾರೆ

ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು
ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *