ಅಜಮೇರ ಖ್ವಾಜಾ ಗರೀಬನ್ ನವಾಜ ದರ್ಗಾಗೆ ಜಾದರ್ ಅರ್ಪಿಸಿದ ರಮೇಶ ಜಾರಕಿಹೊಳಿ

ಬೆಳಗಾವಿ- ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಹರಕೆ ಹೊತ್ತಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಇಂದು ತಮ್ಮ ಪ್ರಮುಖ ಬೆಂಬಲಿಗರು ಹಾಗು 13 ಜನ ಶಾಸಕರೊಂದಿಗೆ ರಾಜಸ್ತಾನದ ಅಜಮೇರ ನಲ್ಲಿರುವ ಖ್ವಾಜಾ ಗರೀಬನ್ನ ನವಾಜ ದರ್ಗಾ ದರ್ಶನ ಪಡೆದು ಜಾದರ್ ಅರ್ಪಿಸಿ ತಮ್ಮ ಹರಕೆ ತೀರಿಸಿದ್ದಾರೆ

ವಿಧಾನಪರಿಷತ್ತ ಸದಸ್ಯ ವಿವೇಕರಾವ ಪಾಟೀಲ ಸೇರಿದಂತೆ ಹದಿಮೂರು ಜನ ಶಾಸಕರು ಬೆಳಗಾವಿಯ ಕಾಂಗ್ರೆಸ್ ಮುಖಂಡರಾದ ಹಾಶಮ ಭಾವಿಕಟ್ಟಿ ,ಸನೀಲ ಹನಮಣ್ಣವರ ,ಉತ್ತಮ ಪಾಟೀಲ ,ಕಿರಣ ಪಾಟೀಲ ಸೇರಿದಂತೆ ಹಲವಾರು ಜನ ಕಾಂಗ್ರೆಸ್ ಮುಖಂಡರು ರಮೇಶ ಜಾರಕಿಹೊಳಿ ಅವರ ಆಪ್ತರು ಅವರ ಜೊತೆಗಿದ್ದಾರೆ

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *