ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿ ರಮೇಶ್ ಜಾರಕಿಹೊಳಿ ಹಾಜರ್

ಬೆಳಗಾವಿ-ರಾಷ್ಟ್ರಪತಿಗಳನ್ನು ಸ್ವಾಗತಿಸಲು ಬೆಳಗಾವಿಯ ಸಾಂಬ್ರಾ ಎರಪೋರ್ಟ ಗೆ ಸಚಿವ ರಮೇಶ ಜಾರಕಿಹೋಳಿ ಆಗಮಿಸಿದರು

ಸರ್ಕಾರಿ ವಾಹನ ಬಿಟ್ಟು ಎಸ್ಕಾಟ್ ಇಲ್ಲದೇ
ಖಾಸಗಿ ವಾಹನದಲ್ಲಿ ಸಚಿವ ರಮೇಶ ಜಾರಕಿಹೋಳಿ ಏರ್ ಪೋರ್ಟ್ ಗೆ ಆಗಮಿಸಿ ಅನೇಕ ಉಹಾಪೋಹಗಳಿಗೆ ತೆರೆಎಳೆದರು

ಈ ಸಂಧರ್ಭದಲ್ಲಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದಾಗ ಮಿಡಿಯಾದವರು ನಿವು ಬೆಂಕಿ ಹಚ್ಚೋರು ನಡೀರಿಪಾ.ಎಂದು‌ ಮಾದ್ಯಗಳಿಕೆ ಹೇಳುತ್ತಾ ಎರಪೋರ್ಟ ಒಳಗೆ ನಡೆದ ಸಚಿವ ರಮೇಶ ಜಾರಕಿಹೋಳಿ.

ಪ್ರೋಟೋಕಾಲ್ ಪ್ರಕಾರ ರಾಷ್ಟ್ರಪತಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲು ಸಚಿವ..ರಮೇಶ ಜಾರಕಿಹೋಳಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಜಾರಕಿಹೊಳಿ ಅವರ ಜೊತೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡುವ ಸಾಧ್ಯತೆ ಇದೆ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *