Breaking News

ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿ ರಮೇಶ್ ಜಾರಕಿಹೊಳಿ ಹಾಜರ್

ಬೆಳಗಾವಿ-ರಾಷ್ಟ್ರಪತಿಗಳನ್ನು ಸ್ವಾಗತಿಸಲು ಬೆಳಗಾವಿಯ ಸಾಂಬ್ರಾ ಎರಪೋರ್ಟ ಗೆ ಸಚಿವ ರಮೇಶ ಜಾರಕಿಹೋಳಿ ಆಗಮಿಸಿದರು

ಸರ್ಕಾರಿ ವಾಹನ ಬಿಟ್ಟು ಎಸ್ಕಾಟ್ ಇಲ್ಲದೇ
ಖಾಸಗಿ ವಾಹನದಲ್ಲಿ ಸಚಿವ ರಮೇಶ ಜಾರಕಿಹೋಳಿ ಏರ್ ಪೋರ್ಟ್ ಗೆ ಆಗಮಿಸಿ ಅನೇಕ ಉಹಾಪೋಹಗಳಿಗೆ ತೆರೆಎಳೆದರು

ಈ ಸಂಧರ್ಭದಲ್ಲಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದಾಗ ಮಿಡಿಯಾದವರು ನಿವು ಬೆಂಕಿ ಹಚ್ಚೋರು ನಡೀರಿಪಾ.ಎಂದು‌ ಮಾದ್ಯಗಳಿಕೆ ಹೇಳುತ್ತಾ ಎರಪೋರ್ಟ ಒಳಗೆ ನಡೆದ ಸಚಿವ ರಮೇಶ ಜಾರಕಿಹೋಳಿ.

ಪ್ರೋಟೋಕಾಲ್ ಪ್ರಕಾರ ರಾಷ್ಟ್ರಪತಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲು ಸಚಿವ..ರಮೇಶ ಜಾರಕಿಹೋಳಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಜಾರಕಿಹೊಳಿ ಅವರ ಜೊತೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡುವ ಸಾಧ್ಯತೆ ಇದೆ

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.