Breaking News

ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?

 

ಮಾನ್ಯ
ಮುಖ್ಯ ಕಾರ್ಯನಿರ್ವಾಹಕರು
ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ

ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು.

ಮಾನ್ಯರೇ..

ಈ ಕೆಳಗೆ ಸಹಿ ಮಾಡಿರುವ ನಾನು ಶ್ರೀ ರಮೇಶ್ ವಿಶ್ವನಾಥ ಕತ್ತಿ,ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ, ಇದರ ಅಧ್ಯಕ್ಷ ಸ್ಥಾನಕ್ಕೆ,ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ.ಕಾರಣ ನನ್ನ ರಾಜೀನಾಮೆಯನ್ನು ಅಂಗೀಕರಿಸಲು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ.
ನನ್ನ ಅವಧಿಯಲ್ಲಿ ನನಗೆ ಸಹಕರಿಸಿದ ಬ್ಯಾಂಕಿನ ಎಲ್ಲ ಸದಸ್ಯರುಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ.

ವಂದನೆಗಳೊಂದಿಗೆ

ರಮೇಶ್ ಕತ್ತಿ

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *