Breaking News

ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?

 

ಮಾನ್ಯ
ಮುಖ್ಯ ಕಾರ್ಯನಿರ್ವಾಹಕರು
ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ

ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು.

ಮಾನ್ಯರೇ..

ಈ ಕೆಳಗೆ ಸಹಿ ಮಾಡಿರುವ ನಾನು ಶ್ರೀ ರಮೇಶ್ ವಿಶ್ವನಾಥ ಕತ್ತಿ,ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ, ಇದರ ಅಧ್ಯಕ್ಷ ಸ್ಥಾನಕ್ಕೆ,ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ.ಕಾರಣ ನನ್ನ ರಾಜೀನಾಮೆಯನ್ನು ಅಂಗೀಕರಿಸಲು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ.
ನನ್ನ ಅವಧಿಯಲ್ಲಿ ನನಗೆ ಸಹಕರಿಸಿದ ಬ್ಯಾಂಕಿನ ಎಲ್ಲ ಸದಸ್ಯರುಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ.

ವಂದನೆಗಳೊಂದಿಗೆ

ರಮೇಶ್ ಕತ್ತಿ

Check Also

ವೇಶ್ಯಾವಾಟಿಕೆ ಅಡ್ಡೆಯ ಮೇಲೆ ರೇಡ್ ಆದ್ಮೇಲೆ ಓಡಲೇ ಓಟ….!!…..!!!

ಬೆಳಗಾವಿ- ಖಾನಾಪುರ ಪಟ್ಟಣದ ಪ್ರಮುಖ ಲಾಡ್ಜ್ ವೊಂದರಲ್ಲಿ ಅವ್ಯಾಹತವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ,ಎನ್ನುವ ಮಾಹಿತಿ ತಿಳಿದ ಬಳಿಕ ಖಾನಾಪೂರ ಪೋಲೀಸರು …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.