Breaking News

ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾವಿಲ್ಲ ಮೋದಿ ಮುಖ್ಯ,ದೇಶ ಮುಖ್ಯ- ರಮೇಶ ಕತ್ತಿ

ಬೆಳಗಾವಿ- ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತು ಮುನಿಸಿಕೊಂಡಿದ್ದ ರಮೇಶ ಕತ್ತಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೂಡಿ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ

ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ಮಾದ್ಯಮಗಳ ಜೊತೆ ಮಾತನಾಡಿ ಚಿಕ್ಕೋಡಿ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ. ಟಿಕೆಟ್ ಕೈತಪ್ಪಿರೋದಕ್ಕೆ ಯಾವುದೇ ಅಸಮಾಧಾನ ಇಲ್ಲ.ಪ್ರಧಾನಿ ನರೇಂದ್ರ ಮೋದಿ ನಮ್ಮ ನಾಯಕರು.
ಯಡಿಯೂರಪ್ಪ ಇಲ್ಲಿಗೆ ಸಂಧಾನ ಮಾಡಲು ಬಂದಿಲ್ಲ.ಪಕ್ಷದೊಂದಿಗೆ ಅಭ್ಯರ್ಥಿ ಗೆಲುವಗೆ ಸಿದ್ದತೆ ಮಾಡಲು ಬಂದಿದ್ದಾರೆ.ಎಂದರು

ನಾನು ಚಿಕ್ಕೋಡಿ ‌ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದೆ. ಟಿಕೆಟ್ ಕೈತಪ್ಪಿದ್ದರಿಂದ ನಿರಾಸೆಯಾಗಿಲ್ಲ. ಕಾರ್ಯಕರ್ತರ ನೋವು ಸ್ವಾಭಾವಿಕ.
ಇದನ್ನು ಬಿಜೆಪಿ ಪಕ್ಷ ಸರಿಪಡಿಸಲಿದೆ.
ಬಿಜೆಪಿ ವಿರುದ್ಧ ಬಂಡಾಯ ಏಳುವ ಪ್ರಶ್ನೆಯೆ ಇಲ್ಲ ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ಹೇಳಿದರು

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *