Breaking News

ಮಂಗಳೂರಿನಲ್ಲಿ ಬಾಂಬ್ ಪತ್ತೆ,ಬೆಳಗಾವಿಯಲ್ಲಿ ಹೈ- ಅಲರ್ಟ್

ಮಂಗಳೂರಿನಲ್ಲಿ ಬಾಂಬ್ ಪತ್ತೆ,ಬೆಳಗಾವಿಯಲ್ಲಿ ಹೈ- ಅಲರ್ಟ್

ಬೆಳಗಾವಿಯಲ್ಲಿ- ಮಂಗಳೂರಿನ ವಿಮಾನ ನಿಲ್ಧಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನಲೆಯಲ್ಲಿ,ಬೆಳಗಾವಿಯಲ್ಲೂ ಹೈ- ಅಲರ್ಟ್ ಘೋಷಿಸಲಾಗಿದೆ

ಬಾಂಬ್ ನಿಷ್ಕ್ರಿಯ ದಳ ಬೆಳಗಾವಿಯ ವೀರ ರಾಣಿ ಕಿತ್ತೂರು ಚನ್ನಮ್ಮಾ ವಿಮಾನ ನಿಲ್ಧಾಣದಲ್ಲಿ ತಪಾಸಣೆ ನಡೆಸಿತು

ಇಂದು ಸ್ಟಾರ್ ಏರಲೈನ್ಸ ,ಬೆಳಗಾವಿ -ಇಂದೋರ್ ವಿಮಾನಯಾನ ಆರಂಭಿಸಿದ ಬಳಿಕ ಬಾಂಬ್ ನಿಷ್ಕ್ರಿಯ ದಳ ನಿಲ್ದಾಣದ ಒಳ,ಮತ್ತು ಹೊರಭಾಗದಲ್ಲಿ ಗಂಟೆಗೂ ಹೆಚ್ಚು ಕಾಲ ತಪಾಸಣೆ ಮಾಡಿತು

ಮಂಗಳೂರಿನಲ್ಲಿ ಸಜೀವ ಬಾಂಬ್ ಪತ್ತೆಯಾದ ತಕ್ಷಣ ಮುಂಜಾಗೃತಾ ಕ್ರಮವಾಗಿ ರಾಜ್ಯದ ರೈಲು,ಹಾಗೂ ವಿಮಾನ ನಿಲ್ಧಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *