ವೇತನ ಬಾಕಿ …ಟಾವರ್ ಹತ್ತಿ ಕುಳಿತ ಕಾರ್ಮಿಕ

ಬೆಳಗಾವಿ-ಎಂ ಕೆ ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಕಳೆದ ಎಂಟು ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಕೂಡಲೇ ವೇತನ ನೀಡುವಂತೆ ಆಗ್ರಹಿಸಿ ಕಾರ್ಮಿಕನೊಬ್ಬ

ಟಾವರ್ ಹತ್ತಿ ನಿಂತು ಪ್ರತಿಭಟನೆ ನಡೆಸುತ್ತಿರುವ ಘಟನೆ ನಡೆದಿದೆಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿ ಟಾವರ್ ಹತ್ತಿ ನಿಂತ ಕಾರ್ಮಿಕ

ಮಲಪ್ರಭಾ ಸಕ್ಕರೆ ಕಾರ್ಖಾನೆ ಎಂಜಿನಿಯರ್ ಎಂದು ತಿಳಿದು ಬಂದಿದೆ ವೇತನ ನೀಡಿಲ್ಲ ಎಂದು ಡಾವರ್ ಹತ್ತಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾನೆ

ಕಳೆದ ಒಂದು ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ‌.ಕೆ.ಹುಬ್ಬಳ್ಳಿ ಸಕ್ಕರೆ ಕಾರ್ಖಾನೆ ಕ್ಯಾಂಪಸ್ನಲ್ಲಿ ಘಟನೆ ನಡೆದಿದೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *