Breaking News

ವೇತನ ಬಾಕಿ …ಟಾವರ್ ಹತ್ತಿ ಕುಳಿತ ಕಾರ್ಮಿಕ

ಬೆಳಗಾವಿ-ಎಂ ಕೆ ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಕಳೆದ ಎಂಟು ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಕೂಡಲೇ ವೇತನ ನೀಡುವಂತೆ ಆಗ್ರಹಿಸಿ ಕಾರ್ಮಿಕನೊಬ್ಬ

ಟಾವರ್ ಹತ್ತಿ ನಿಂತು ಪ್ರತಿಭಟನೆ ನಡೆಸುತ್ತಿರುವ ಘಟನೆ ನಡೆದಿದೆಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿ ಟಾವರ್ ಹತ್ತಿ ನಿಂತ ಕಾರ್ಮಿಕ

ಮಲಪ್ರಭಾ ಸಕ್ಕರೆ ಕಾರ್ಖಾನೆ ಎಂಜಿನಿಯರ್ ಎಂದು ತಿಳಿದು ಬಂದಿದೆ ವೇತನ ನೀಡಿಲ್ಲ ಎಂದು ಡಾವರ್ ಹತ್ತಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾನೆ

ಕಳೆದ ಒಂದು ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ‌.ಕೆ.ಹುಬ್ಬಳ್ಳಿ ಸಕ್ಕರೆ ಕಾರ್ಖಾನೆ ಕ್ಯಾಂಪಸ್ನಲ್ಲಿ ಘಟನೆ ನಡೆದಿದೆ

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *