ಚನ್ನಮ್ಮ ವಿವಿ ಗಲಾಟೆ ಕಾಕತಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳಗಾವಿ – ಇತ್ತೀಚಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲದ ಕ್ಯಾಂಪಸ್ ನಲ್ಲಿ ನಡೆದ ಗಲಾಟೆಗೆ ಸಮಂದಿಸಿದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಪ ಕುಲಪತಿ ಹೊಸಮನಿ ಹಾಗು ಆಡಳಿತ ವಿಭಾಗದ ಕುಲಸಚಿವರು ( ರಜೀಸ್ಟ್ರಾರ್) ಸಿದ್ಧು ಅಲಗೂರ ಕಾಕತಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಅಪರಿಚಿತ ಗುಂಪೊಂದು ಕ್ಯಾಂಪಸ್ ಒಳಗೆ ನುಗ್ಗಿ ದಾಂಧಲೆ ಮಾಡಿದೆ ಈ ಘಟನೆ ನಡೆದಾಗಿನಿಂದ ಕ್ಯಾಂಪಸ್ ನಲ್ಲಿ ಟೇನಶನ್ ಕ್ರಿಯೇಟ್ ಆಗಿದ್ದು ದಾಂಧಲೆಕೋರರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದ್ದು ದೂರಿನಲ್ಲಿ ಯಾರ ಹೆಸರನ್ನೂ ಪ್ರಸ್ತಾಪ ಮಾಡಿಲ್ಲ

Check Also

ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ

ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೋರ್ಸ್ …

Leave a Reply

Your email address will not be published. Required fields are marked *