ಎಂಈಎಸ್ ನಾಯಕಿ ರೇಣು ಕಿಲ್ಲೇಕರ ಅವರ ಅತ್ತೆ,ಮಾವ ನೇಣಿಗೆ ಶರಣು

ಬೆಳಗವಿ-

ವೃದ್ಧ ದಂಪತಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ

ನ್ಯೂ ಗೂಡ್ ಶೇಡ್ ರಸ್ತೆಯ ಅಪಾರ್ಟ್‌ಮೆಂಟ್ ನಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದುಬಂದಿಲ್ಲ

ನಾರಾಯಣ ಕಿಲ್ಲೇಕರ್ (೭೦), ವಸುಂಧರಾ ಕಿಲ್ಲೇಕರ್ ( ೫೦) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ

ಮೃತರು
ಬೆಳಗಾವಿ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ರೇಣು ಕಿಲ್ಲೇಕರ್ ಅತ್ತೆ, ಮಾವ.ಎಂದು ತಿಳಿದು ಬಂದಿದೆ

ಸ್ಥಳಕ್ಕೆ ಖಡೇಬಜಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *