Breaking News

ಎಂಈಎಸ್ ನಾಯಕಿ ರೇಣು ಕಿಲ್ಲೇಕರ ಅವರ ಅತ್ತೆ,ಮಾವ ನೇಣಿಗೆ ಶರಣು

ಬೆಳಗವಿ-

ವೃದ್ಧ ದಂಪತಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ

ನ್ಯೂ ಗೂಡ್ ಶೇಡ್ ರಸ್ತೆಯ ಅಪಾರ್ಟ್‌ಮೆಂಟ್ ನಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದುಬಂದಿಲ್ಲ

ನಾರಾಯಣ ಕಿಲ್ಲೇಕರ್ (೭೦), ವಸುಂಧರಾ ಕಿಲ್ಲೇಕರ್ ( ೫೦) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ

ಮೃತರು
ಬೆಳಗಾವಿ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ರೇಣು ಕಿಲ್ಲೇಕರ್ ಅತ್ತೆ, ಮಾವ.ಎಂದು ತಿಳಿದು ಬಂದಿದೆ

ಸ್ಥಳಕ್ಕೆ ಖಡೇಬಜಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *