Breaking News

ಎಂಈಎಸ್ ನಾಯಕಿ ರೇಣು ಕಿಲ್ಲೇಕರ ಅವರ ಅತ್ತೆ,ಮಾವ ನೇಣಿಗೆ ಶರಣು

ಬೆಳಗವಿ-

ವೃದ್ಧ ದಂಪತಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ

ನ್ಯೂ ಗೂಡ್ ಶೇಡ್ ರಸ್ತೆಯ ಅಪಾರ್ಟ್‌ಮೆಂಟ್ ನಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದುಬಂದಿಲ್ಲ

ನಾರಾಯಣ ಕಿಲ್ಲೇಕರ್ (೭೦), ವಸುಂಧರಾ ಕಿಲ್ಲೇಕರ್ ( ೫೦) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ

ಮೃತರು
ಬೆಳಗಾವಿ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ರೇಣು ಕಿಲ್ಲೇಕರ್ ಅತ್ತೆ, ಮಾವ.ಎಂದು ತಿಳಿದು ಬಂದಿದೆ

ಸ್ಥಳಕ್ಕೆ ಖಡೇಬಜಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *