Home / Breaking News / ಪತ್ರಕರ್ತರ ಮೃಲಿನ ಜೈಲು ಶಿಕ್ಷೆಯನ್ನು ವಾಪಸ್ ಪಡೆಯಲು ಒತ್ತಾಯ

ಪತ್ರಕರ್ತರ ಮೃಲಿನ ಜೈಲು ಶಿಕ್ಷೆಯನ್ನು ವಾಪಸ್ ಪಡೆಯಲು ಒತ್ತಾಯ

ಬೆಳಗಾವಿ-
ಹಕ್ಕುಚ್ಯುತಿ ಪ್ರಕರಣದಲ್ಲಿ ಇಬ್ಬರು ಪತ್ರಕರ್ತರಿಗೆ ಜೈಲು ಶಿಕ್ಷೆ ಆದೇಶ ವಿಚಾರ ವನ್ನು ಖಂಡಿಸಿ ಬೆಳಗಾವಿಯ ಪತ್ರಕರ್ತರು ಮತ್ತು ಜನಪರ ಸಂಘಟನೆಗಳ ನಾಯಕರು ನಗರದಲ್ಲಿ ಪ್ರತಿಭಟನೆ ಮಾಡಿ ಜೈಲು ಶಿಕ್ಷೆ ಆದೇಶವನ್ನು ವಾಪಸ್ ಪಡೆಯುವಂತೆ ಒತ್ತಾಯ ಮಾಡಿದರು
ಬೆಳಗಾವಿಯಲ್ಲಿ ಪತ್ರಕರ್ತರು ಹಾಗೂ ಜನಪರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ
ಸಭಾಧ್ಯಕ್ಷರು ವಿಧಿಸಿದ ಆದೇಶ ವಾಪಸ್ ಪಡೆಯಲು ಆಗ್ರಹ ಪಡಿಸಲಾಯಿತು
ಜಿಲ್ಲಾಧಿಕಾರಿ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು
ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯೆಕ್ತಪಡಿಸಿದ ಪ್ರತಿಭಟನಾಕಾರರು ಕೂಡಲೆ ಜೈಲು ಶಿಕ್ಷೆಯ ಆದೇಶವನ್ನು ವಾಪಸ್ ಪಡೆಯುವಂತೆ ಒತ್ತಾಯ ಮಾಡಿದರು

ಹಿರಿಯ ಪತ್ರಕರ್ತ ಸರಜೂ ಕಾಟಕಕರ,ಅಶೋಕ ಚಂದರಗಿ ಸೇರಿದಂತೆ ಹಲವಾರು ಜನ ಬೆಳಗಾವಿಯ ಪತ್ರಕರ್ತರು ಮತ್ತು ವಿವಿಧ ಸಂಘಟನೆಗಳ ನಾಯಕರು ಭಾಗವಹಿಸಿದ್ದರು

Check Also

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ …

Leave a Reply

Your email address will not be published. Required fields are marked *