ಪಂಚಮಸಾಲಿ ಸಮಾಜದ ಮುಖಂಡ ಆರ್ ಕೆ ಪಾಟೀಲ ಇನ್ನಿಲ್ಲ.

ಬೆಳಗಾವಿ- ಪಂಚಮಸಾಲಿ ಸಮಾಜದ ಬೆಳಗಾವಿ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ ನಿಧನರಾಗಿದ್ದಾರೆ.ಅವರಿಗೆ 58 ವರ್ಷ ವಯಸ್ಸಾಗಿತ್ತು.ಚಿಕ್ಕೋಡಿ ತಾಲೂಕಿನ,ಡೋಣವಾಡದವರಾಗಿದ್ದ ಆರ್.ಕೆ. ಪಾಟೀಲ ವೃತ್ತಿಯಲ್ಲಿ ವಕೀಲರಾಗಿದ್ದರು.

ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟಗಳಲ್ಲಿ ಸಕ್ರೀಯವಾಗಿದ್ದರು ಅಲ್ಪ ಕಾಲದ ಅನಾರೋಗ್ಯದ ನಂತರ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತುತ್ತಿರುವಾಗ ಗುರುವಾರ ಬೆಳಗ್ಗೆ ನಿಧನರಾದರು. ಅವರಿಗೆ ಪತ್ನಿ, ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಡೋಣವಾಡದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *