Breaking News

ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ರಾಣಿ ಚನ್ನಮ್ಮನ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭ

ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭವಾಗಿದೆ

ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ ,ಜಿಲ್ಲಾಧಿಕಾರಿಗಳು ಈ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತಾರೆ.ಈ ವಿಷಯ ಸಚಿವ ಸಂಪುಟದಲ್ಲಿ ಪಾಸ್ ಆದ ಬಳಿಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ

ಕೇಂದ್ರ ಸಚಿವ ಸುರೇಶ ಅಂಗಡಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರಿಡಲು ಸಂಕಲ್ಪ ಮಾಡಿದ್ದು ಆಡಳಿತಾತ್ಮಕ ಪ್ರಕ್ರಿಯೆ ಆರಂಭವಾಗಿದೆ

ಜೈ …ಚನ್ನಮ್ಮ… ಜೈ ಅಂಗಡಿ

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *