Breaking News

ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷ ,ಸತೀಶ್ ಜಾರಕಿಹೊಳಿ ಕಾರ್ಯಾದ್ಯಕ್ಷ.ರಾಗಿ ನೇಮಕ

ಡಿಕೆಶಿ ಅದ್ಯಕ್ಷ,ಕಾರ್ಯಾದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಸಲೀಂ ಅಹ್ಮದ ನೇಮಕ ,ಹುದ್ದೆ ಉಳಿಸಿಕೊಂಡ ಖಂಡ್ರೆ…

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷರನ್ನು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ನೇಮಿಸಿದ್ದು ಅದ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ ಗೊಂಡಿದ್ದಾರೆ.

ಕಾರ್ಯಾದ್ಯಕ್ಷರಾಗಿ ಈಶ್ವರ್ ಖಂಡ್ರೆ, ಮುಂದುವರೆದಿದ್ದು ಹೊಸ ಕಾರ್ಯಾದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಸಲೀಂ ಅಹ್ಮದ ಅವರನ್ನು ನೇಮಕ ಮಾಡಲಾಗಿದೆ .

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *