ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷ ,ಸತೀಶ್ ಜಾರಕಿಹೊಳಿ ಕಾರ್ಯಾದ್ಯಕ್ಷ.ರಾಗಿ ನೇಮಕ

ಡಿಕೆಶಿ ಅದ್ಯಕ್ಷ,ಕಾರ್ಯಾದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಸಲೀಂ ಅಹ್ಮದ ನೇಮಕ ,ಹುದ್ದೆ ಉಳಿಸಿಕೊಂಡ ಖಂಡ್ರೆ…

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷರನ್ನು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ನೇಮಿಸಿದ್ದು ಅದ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ ಗೊಂಡಿದ್ದಾರೆ.

ಕಾರ್ಯಾದ್ಯಕ್ಷರಾಗಿ ಈಶ್ವರ್ ಖಂಡ್ರೆ, ಮುಂದುವರೆದಿದ್ದು ಹೊಸ ಕಾರ್ಯಾದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಸಲೀಂ ಅಹ್ಮದ ಅವರನ್ನು ನೇಮಕ ಮಾಡಲಾಗಿದೆ .

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *