Breaking News
Home / Breaking News / ಸಂತ್ರಸ್ತ ಮಹಿಳೆಗೆ ಸರ್ಕಾರದಿಂದ ಐದು ಲಕ್ಷ ರೂ ಪರಿಹಾರ..

ಸಂತ್ರಸ್ತ ಮಹಿಳೆಗೆ ಸರ್ಕಾರದಿಂದ ಐದು ಲಕ್ಷ ರೂ ಪರಿಹಾರ..

ಹೊಸ ವಂಟಮುರಿ ಘಟನೆ- ಸಂತ್ರಸ್ತ‌ ಮಹಿಳೆಗೆ ಐದು‌ ಲಕ್ಷ ಪರಿಹಾರ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಡಿ.14(ಕರ್ನಾಟಕ ವಾರ್ತೆ): ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ರಾಜ್ಯ ಸರಕಾರದ ವತಿಯಿಂದ ಐದು ಲಕ್ಷ ರೂಪಾಯಿ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇದಲ್ಲದೇ ನೊಂದ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಲಾಗಿರುತ್ತದೆ.
***

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *