ಸತೀಶ್ ರಮೇಶ್ ಜಾರಕಿಹೊಳಿಗಿಂತ ಪಕ್ಷ ದೊಡ್ಡದು – ರಮೇಶ್ ಜಾರಕಿಹೊಳಿ

ಬೆಳಗಾವಿ -ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ರಮೇಶ ಜಾರಕಿಹೊಳಿ ಅವರನ್ನು ಅವರ ಬೆಂಬಲಿಗರು ಇಂದು ಮಧ್ಯಾಹ್ನ ಅದ್ಧೂರಿಯಾಗಿ ಬರಮಾಡಿಕೊಂಡ್ರು

ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು
ರಾಜ್ಯದ ಜನರ ನಿರೀಕ್ಷೆಯಂತೆ ಸಮ್ಮೀಶ್ರ ಸರ್ಕಾರ ಕೆಲಸ ಮಾಡಲಿದೆ.
ಸತೀಶ ಜಾರಕಿಹೊಳಿ ಅಸಮಾಧಾನ ವಿಚಾರ.
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಧಿಕಾರ ಬೇಕು.
ಆದರೇ ಸಂದರ್ಭಕ್ಕೆ ಅನುಸಾರವಾಗಿ ತ್ಯಾಗ ಮನೋಭಾವ ಇರಬೇಕು.ಎಂದು ರಮೇಶ್ ಜಾರಕಿಹೊಳಿ ಹೇಳಿದ್ರು

ಯಾರಾದ್ರು ಮಧ್ಯಸ್ಥಿಕೆ ವಹಿಸಿದ್ರೆ ಸತೀಶಗೆ ಸಚಿವ ಸ್ಥಾನ ಬಿಟ್ಟು‌ಕೊಡಲು ಸಿದ್ಧನಾಗಿದ್ದೇನೆ
ಸತೀಶ ಜಾರಕಿಹೊಳಿ ಸಚಿವ ಸ್ಥಾನ ಕೇಳಿದ್ರು.
ಆದರೆ ನನಗೆ ಸಚಿವ ಸ್ಥಾನ ಸಿಕ್ಕಿದೆ.
ಕಳೆದ ಭಾರಿ ನನಗೆ ಕೈ ತಪ್ಪಿದಾಗ ನಾನು ಸುಮ್ಮನಿದ್ದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ರು

ಹಿಂಬಾಲಕರು ಪ್ರತಿಭಟನೆ ಮಾಡಿದ್ದಾರೆ.
ಸತೀಶ ಅನುಭವಿ ರಾಜಕಾರಣಿ ಅವರು ಭಿನ್ನಮತ ಮಾಡಲು ಸಾಧ್ಯವಿಲ್ಲ . ಸತೀಶ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಊಹಾಪೋಹದ ಸಂಗತಿ
ಸತೀಶ ಜಾರಕಿಹೊಳಿ ಮನವೋಲಿಸಲು ಸಣ್ಣ ಹುಡುಗ ಅಲ್ಲ. ಅವರು ರಾಜಕೀಯದಲ್ಲಿ ಪ್ರಭುತ್ವರಾಗಿದ್ದಾರೆ ಪರಿಸ್ಥಿತಿಯನ್ನು ಅವರೇ ಅರ್ಥ ಮಾಡಿಕೊಳ್ಳುತ್ತಾರೆ ಎಂದರು
ಕಾ‌ಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ ಸತೀಶ, ರಮೇಶಕ್ಕಿಂತ ಪಕ್ಷ ದೊಡ್ಡದು.
ಒಂದು ವಾರದಲ್ಲಿ ಎಲ್ಲವೂ ಸರಿಯಾಗಲಿದೆ ಎಂದು
ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ರಮೇಶ ಜಾರಕಿಹೊಳಿ ಹೇಳಿದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *