Breaking News

ಚನ್ನಮ್ಮ ವೃತ್ತದಲ್ಲಿ ಸತೀಶ್ ಬೆಂಬಲಿಗರಿಂದ ಬಸ್ಸಿನ ಮೇಲೆ ಕಲ್ಲು ತೂರಾಟ

ಬೆಳಗಾವಿ- ಭವಿಷ್ಯ ದಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಡಿರುವ ಹಿನ್ನಲೆಯಲ್ಲಿ ಅವರ ಬೆಂಬಲಿಗರು ಬೆಳಗಾವಿಯಲ್ಲಿ ತೀವ್ರ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ

ಬೆಳಿಗ್ಗೆ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಯ ಮೇಲೆ ದಾಳಿ ಮಾಡಿ ಬ್ಯಾನರ್ ಹರಿದು ಹೂವಿನ ಕುಂಡೆ ಒಡೆದು ಆಕ್ರೋಶ ವ್ಯೆಕ್ತಪಡಿಸಿದ ಬೆನ್ನಲ್ಲಿಯೇ ವಾಲ್ಮೀಕಿ ಸೇನೆಯ ಕಾರ್ಯಕರ್ತರು ಈಗ ಚನ್ನಮ್ಮ ವೃತ್ತದಲ್ಲಿ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶ ಹೊರ ಹಾಕುವ ಮೂಲಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೂಡಲೇ ಬೇಕು ಎಂದು ಒತ್ತಾಯ ಮಾಡಿದ್ರು

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *