Breaking News
Home / Breaking News / ಪಿ ಎಲ್ ಡಿ ಸದಸ್ಯರಿಗೆ ಹೆಬ್ಬಾಳಕರ ಆಮೀಷ ,ಸತೀಶ ಜಾರಕಿಹೊಳಿ ಆರೋಪ

ಪಿ ಎಲ್ ಡಿ ಸದಸ್ಯರಿಗೆ ಹೆಬ್ಬಾಳಕರ ಆಮೀಷ ,ಸತೀಶ ಜಾರಕಿಹೊಳಿ ಆರೋಪ

ಬೆಳಗಾವಿ- ಬೆಳಗಾವಿ ಪಿಎಲಡಿ ಬ್ಯಾಂಕ್ ಚುನಾವಣಾ ಮುಂದೂಡಿದ ಹಿನ್ನೆಲೆ ಬೆಳಗಾವಿಯಲ್ಲಿ ಶಾಸಕ ಸತೀಶ ಜಾರಕಿಹೊ ಳಿ ಪ್ರತಿಕ್ರಿಯೆ ನಿಡಿದ್ದಾರೆ..

ಪಿಎಲಡಿ ಬ್ಯಾಂಕ್ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ‌ಈ ಹಿಂದೆ ನಡೆದುಕೊಂಡು ಬಂದ ಪರಂಪರೆಯಂತೆ ಅವಿರೋಧ ಆಯ್ಕೆಯಾಗಿಬೇಕಿತ್ತು,ಇದರಲ್ಲಿ ಗ್ರಾಮೀಣ ಶಾಸಕಿ ಭಾಗವಹಿಸಿದ್ದಾರೆ ಸದಸ್ಯರಿಗೆ ಆಮಿಷ್ ನೀಡಿ ತಮ್ಮ ಬಣದಲ್ಲಿ 9 ಜನ ನಿರ್ದೇಶಕರು ಇದ್ದಾರೆ ಅಂತಾ ಹೇಳ್ತಿದ್ದಾರೆ. ಇದರಲ್ಲಿ ನಮ್ಮ ಸದಸ್ಯರು ಕಿಡ್ನಾಪ ಆಗಿದ್ದಾರೆ ಆ ಕೇಸ್ ಆಧರಿಸಿ ಚುನಾವಣೆ ಮುಂದೂಡಲಾಗಿದೆ ಈ ಚುನಾವಣೆಯಲ್ಲಿ ನಾನು ಬಾಗಿಯಾಗಿದ್ದೇನೆ ಕಳೆದ ೨೦ ವರ್ಷದ ಪರಂಪರೆಯಂತೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಆಗ್ಬೇಕು.ನನ್ನ ವಿರುದ್ಧ ರಾಜಕೀಯ ಆರೋಪ ಸಹಜವಾಗಿದೆ ಚುನಾವಣೆ ಮುಂದೂಡಲು ಯಾವುದೇ ಒತ್ತಡವಿಲ್ಲ.ನಮ್ಮ ವಿರೋಧಿಗಳು ಇದ್ದರು ನಾವು ಚುನಾವಣೆ ಮಾಡುತ್ತಿದ್ದೇವೆ ಈಗಿರುವ 14 ಜನ ಸದಸ್ಯರ ನೇತ್ರತ್ವದಲ್ಲಿ ಚುನಾವಣೆ ಆಗ್ಬೇಕು. ಇದರಲ್ಲಿ ಗ್ರಾಮೀಣ ಶಾಸಕರೇ ಬಾಗವಹಿಸಿದ್ದಾರೆ.. ಈಗ ಅವರೇ ಹಿಂದೆ ಹೆಜ್ಜೆ ಇರಬೇಕು ಎಂದು ಬೆಳಗಾವಿಯಲ್ಲಿ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *