ಸಿಎಂ ಆಗಲು ಇನ್ನೂ ಕಾಲಾವಕಾಶ ಇದೆ

ಬೆಳಗಾವಿ

ಸಚಿವ ರಮೇಶ ಜಾರಕಿಹೊಳಿ ನಾನು ಸಿಎಂ ಆಗಬೇಕೆಂದು ಹೇಳಿರುವುದು ಅದು ಈಗೀನದ್ದಲ್ಲ ಮುಂದಿನ ವಿಚಾರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸಿಎಂ ಆಗಲು ಇನ್ನು ಕಾಲಾವಕಾಶವಿದೆ. ರಮೇಶ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದು. ಅದನ್ನು ಚರ್ಚೆ ಮಾಡುತ್ತೇವೆ. ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡಬೇಕು ಎಂದರು.
ಬರುವ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *