ಸಿಎಂ ಆಗಲು ಇನ್ನೂ ಕಾಲಾವಕಾಶ ಇದೆ

ಬೆಳಗಾವಿ

ಸಚಿವ ರಮೇಶ ಜಾರಕಿಹೊಳಿ ನಾನು ಸಿಎಂ ಆಗಬೇಕೆಂದು ಹೇಳಿರುವುದು ಅದು ಈಗೀನದ್ದಲ್ಲ ಮುಂದಿನ ವಿಚಾರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸಿಎಂ ಆಗಲು ಇನ್ನು ಕಾಲಾವಕಾಶವಿದೆ. ರಮೇಶ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದು. ಅದನ್ನು ಚರ್ಚೆ ಮಾಡುತ್ತೇವೆ. ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡಬೇಕು ಎಂದರು.
ಬರುವ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದರು.

Check Also

ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!

ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎಂಟು …

Leave a Reply

Your email address will not be published. Required fields are marked *