Breaking News

ರಮೇಶ್ ಜಾರಕಿಹೊಳಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು- ಸತೀಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು- ಸತೀಶ್ ಜಾರಕಿಹೊಳಿ

ಬೆಳಗಾವಿ- ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ನಡುವಿನ ರಾಜಕೀಯ ಕಿತ್ತಾಟ ಈಗ ಹೈಕಮಾಂಡ್ ಗೆ ದೂರು ನೀಡುವ ಮಟ್ಟಕ್ಕೆ ತಲುಪಿದೆ

ಸಚಿವ ಸತೀಶ ಜಾರಕಿಹೊಳಿ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದಲ್ಲಿ ಲಖನ್ ಜಾರಕಿಹೊಳಿ ಜೊತೆ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದು
ಮಾಜಿ ಸಚಿವ ರಮೇಶ ಜಾರಕಿಹೊಳಿ‌ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು.ಮಾಡಲಾಗಿದೆ ಎಂದು ಸತೀಶ್ ಮಾದ್ಯಮಗಳಿಗೆ ತಿಳಿಸಿದ್ದಾರೆ

ರಮೇಶ ಜಾರಕಿಹೊಳಿ ಪಕ್ಷದಲ್ಲಿ ಇರೋಲ್ಲ ಎಂಬ ಸಂದೇಶ ಬಂದಿದೆ‌. ಬಿಜೆಪಿ ಪರ ಮಾಜಿ ಸಚಿವ ರಮೇಶ ಜಾರಕಿಹೊಳಿ ಕೆಲಸ ಮಾಡುತ್ತಿದ್ದಾರೆ ಎಂದು ಸತೀಶ್ ಆರೋಪಿಸಿದರು

ಗೋಕಾಕ್ ವಿಧಾನ ಸಭೆ ಕ್ಷೇತ್ರದಲ್ಲಿ ರಮೇಶಗೆ ಪರ್ಯಾಯವಾಗಿ ಲಖನ್ ಜಾರಕಿಹೊಳಿ ಕೆಲಸ ಮಾಡುತ್ತಿದ್ದಾರೆ
ರಮೇಶ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ಲಿಖಿತ ದೂರು ಸಲ್ಲಿಕೆಯಾಗಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ದೂರು ನೀಡಲಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು

ಚಿಕ್ಕೋಡಿ, ನಿಪ್ಪಾಣಿಯಲ್ಲಿ ಬಿಜೆಪಿ ಪರ ಕೆಲಸ ಮಾಡಿರೋದು ಗೊತ್ತಾಗಿದೆ ಹೀಗಾಗಿ ರಮೇಶ್ ವಿರುದ್ದ ಶಿಸ್ತಿನ ಕ್ರಮಕ್ಕೆ ಶಿಪ್ಪಾರಸ್ಸು ಮಾಡಲಾಗಿದೆ ಎಂದು
ಸಚಿವ ಸತೀಶ್ ಜಾರಕಿಹೊಳಿಗೆ ಹೇಳಿದ್ದಾರೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *