ಪರಿಹಾರ….ಪರಿಹಾರ……ಪರಿಹಾರ…..!!!!

35 ಬನವಿ ಭಸ್ಮ; ಶಾಸಕ ಸತೀಶ್ ಜಾರಕಿಹೊಳಿ 10 ಸಾವಿರ ರೂ. ಪರಿಹಾರ ಘೋಷಣೆ

ಬೆಳಗಾವಿ: ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಿಸಿದ್ದಾರೆ.
ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದಾರೆ.

ನಾಳೆ (ಫೆ.27) ಭೂತರಾಯನಹಟ್ಟಿ ಗ್ರಾಮಕ್ಕೆ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಭೇಟಿ ನೀಡಿ ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Check Also

ಬೆಳಗಾವಿಯ ಮರಾಠಾ ರೆಜ್ಮೆಂಟ್ ಗೆ ,1934ರ ಪೋರ್ಡ್ ಮಾಡೆಲ್ ಕಾರು ಹಸ್ತಾಂತರ

ಡಾ.ಪ್ರಭಾಕರ ಕೋರೆಯವರಿಂದ ಎಂಎಲ್‌ಐಆರ್‌ಸಿಗೆ 1934ರ ಪೋರ್ಡ್ ಮಾಡೆಲ್ ಕಾರು ಹಸ್ತಾಂತರ ಬೆಳಗಾವಿ-ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ತಮ್ಮ ಮನೆಯಲ್ಲಿದ್ದ …

Leave a Reply

Your email address will not be published. Required fields are marked *