Breaking News

ಬೆಂಕಿ ಅವಘಡ ಹಸು,ಕರು ಬೆಂಕಿಗಾಹುತಿ

ಬೆಳಗಾವಿ- ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿ ತಗಡಿನ ಶಡ್ಡಿಗೆ ಬೆಂಕಿ ತಗಲಿ ಶೆಡ್ಡಿನಲ್ಲಿದ್ದ ಒಂದು ಹಸು ಮತ್ತು ಕರು ಬೆಂಕಿಗಾಹುತಿಯಾಗಿ ಸುಟ್ಟು ಭಸ್ಮವಾದ ಹೃದಯವಿದ್ರಾವಕ ಘಟನೆ ಸಂಭವಿಸಿದೆ

ತಗಡಿನ ಶೆಡ್ಡ್ ಸೇರಿದಂತೆ ಅಪಾರ ಪ್ರಮಾಣ ವಸ್ತು ಸುಟ್ಟು ಭಸ್ಮವಾಗಿವೆ ಶಂಕರಪ್ಪ ಭೀಮಪ್ಪ ಮೊತೆ೯ನ್ನವರ ಎಂಬುವರಿಗೆ ಸೇರಿದ ಮನೆ.ಇದಾಗಿದೆ

ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಬಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ ವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *