Breaking News

ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ.೮ ಜನರಿಗೆ ಗಂಭೀರ ಗಾಯ

ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ. ಮಾರಾಮಾರಿ, ೮ ಜನರಿಗೆ ಗಂಭೀರ ಗಾಯ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ. ಗ್ರಾಮದ ಮನೆಗಳು ಜಖಂ.‌೨೦ ಕ್ಕೂ ಜನರ ಬಂಧನ . ಗ್ರಾಮದಲ್ಲಿ ಮುಂಜಾಗೃತ ಕ್ರಮವಾಗಿ ಪೊಲೀಸ ಬಂದೋಬಸ್ಥ

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *