Breaking News

ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ.೮ ಜನರಿಗೆ ಗಂಭೀರ ಗಾಯ

ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ. ಮಾರಾಮಾರಿ, ೮ ಜನರಿಗೆ ಗಂಭೀರ ಗಾಯ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ. ಗ್ರಾಮದ ಮನೆಗಳು ಜಖಂ.‌೨೦ ಕ್ಕೂ ಜನರ ಬಂಧನ . ಗ್ರಾಮದಲ್ಲಿ ಮುಂಜಾಗೃತ ಕ್ರಮವಾಗಿ ಪೊಲೀಸ ಬಂದೋಬಸ್ಥ

Check Also

ನಾಳೆ ಗುರುವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ

  ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ,ಖಾನಾಪೂರ ಮತ್ತು ಕಿತ್ತೂರು ತಾಲ್ಲೂಕುಗಳ ಶಾಲೆ ಮತ್ತು ಪಿಯುಸಿ …

Leave a Reply

Your email address will not be published. Required fields are marked *