ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ.೮ ಜನರಿಗೆ ಗಂಭೀರ ಗಾಯ

ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ. ಮಾರಾಮಾರಿ, ೮ ಜನರಿಗೆ ಗಂಭೀರ ಗಾಯ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ. ಗ್ರಾಮದ ಮನೆಗಳು ಜಖಂ.‌೨೦ ಕ್ಕೂ ಜನರ ಬಂಧನ . ಗ್ರಾಮದಲ್ಲಿ ಮುಂಜಾಗೃತ ಕ್ರಮವಾಗಿ ಪೊಲೀಸ ಬಂದೋಬಸ್ಥ

Check Also

ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!

ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎಂಟು …

Leave a Reply

Your email address will not be published. Required fields are marked *