Breaking News
Home / Breaking News / ಕನ್ನಡ ಹೋರಾಟಗಾರ, ಶಶಿಧರ ಘೀವಾರಿ ಇನ್ನಿಲ್ಲ

ಕನ್ನಡ ಹೋರಾಟಗಾರ, ಶಶಿಧರ ಘೀವಾರಿ ಇನ್ನಿಲ್ಲ

ಬೆಳಗಾವಿ- ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ,ಪತ್ರಕರ್ತ,ಸಿರಿಗನ್ನಡ ಪ್ರತಿಷ್ಠಾನದ ಸಂಸ್ಥಾಪಕ ಶಶಿಧರ ಘೀವಾರಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಸಿರಿಗನ್ನಡ ಪ್ರತಿಷ್ಠಾನದ ಸಂಸ್ಥಾಪಕರಾದ ಅವರು ಕಳೆದ ಎರಡು ದಶಕಕಗಳಿಂದ ,ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡುತ್ತ ಬಂದಿದ್ದ ಅವರು ,ನಾಡೋಜ,ಅಗ್ನಿ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಹಲವಾರು ವರ್ಷಗಳ ಕಾಲ ಕೆಲಸ ಮಾಡಿದ್ದರು.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *